Lifeline Restored Dry Krishna River Flows Again as Maharashtra Rains Bring Relief to Farmers

Krishna River: ಒಣಗಿದ್ದ ಕೃಷ್ಣೆಗೆ ಮಹಾರಾಷ್ಟ್ರ ಮಳೆಯ ಆಸರೆ: ಗಡಿಭಾಗದಲ್ಲಿ ಹೆಚ್ಚಿದ ಒಳಹರಿವು, ನಿಟ್ಟುಸಿರು ಬಿಟ್ಟ ಅನ್ನದಾತ!

ಚಿಕ್ಕೋಡಿ: ಕಳೆದ ಎರಡು ತಿಂಗಳಿನಿಂದ ಹನಿ ನೀರಿಲ್ಲದೆ ಸಂಪೂರ್ಣ ಕಂಗಾಲಾಗಿದ್ದ ಕೃಷ್ಣಾ ನದಿಗೆ (Krishna River) ಕೊನೆಗೂ ಹೊಸ ಕಳೆ ಬಂದಿದೆ. ನೆರೆರಾಜ್ಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ವರುಣದೇವನ ಆರ್ಭಟ ಜೋರಾಗಿರುವುದರಿಂದ ಕೃಷ್ಣಾ ನದಿಗೆ ಸದ್ಯ 15 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ನದಿ ಪಾತ್ರದ ಜನರಲ್ಲಿ ಹಾಗೂ ರೈತಾಪಿ ವಲಯದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಜಲಕ್ಷಾಮಕ್ಕೆ ಬ್ರೇಕ್; ರೈತರಲ್ಲಿ ಚಿಗುರಿದ ಆಸೆ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಆಧಾರಸ್ತಂಭವಾಗಿರುವ ಕೃಷ್ಣಾ ನದಿಯು ಒಣಗಿಹೋಗಿದ್ದರಿಂದ ಇತ್ತೀಚಿನ ದಿನಗಳಲ್ಲಿ…

Read More
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More