TOP NEWS
ksrtc employs protest on may 20 what is government plan

Protest: ಸಾರಿಗೆ ನೌಕರರ ವೇತನ ಸಮರ: ಮೇ 20ರಿಂದ ಬಸ್‌ ಸಂಚಾರ ಸ್ತಬ್ಧ; ಮುಷ್ಕರ ಹತ್ತಿಕ್ಕಲು ಸರ್ಕಾರದ ‘ಆಪರೇಷನ್ ಖಾಸಗಿ’ ಸಿದ್ಧ!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ವೇತನ ಭಿನ್ನಾಭಿಪ್ರಾಯ ಈಗ ಬೀದಿ ಜಗಳಕ್ಕೆ ಬಂದು ನಿಂತಿದೆ. ಸರ್ಕಾರ ಇತ್ತೀಚೆಗೆ ಘೋಷಿಸಿದ ಶೇ. 12.5ರಷ್ಟು ವೇತನ ಏರಿಕೆಯನ್ನು ‘ಕಣ್ಣೊರೆಸುವ ತಂತ್ರ’ ಎಂದು ಕರೆದಿರುವ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ (Protest) ಘೋಷಿಸಿದೆ. ಈ ಬಿಕ್ಕಟ್ಟಿನಿಂದಾಗಿ ರಾಜ್ಯದ ಜನತೆಗೆ ಸಾರಿಗೆ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ನೌಕರರ ಪಟ್ಟು ಮತ್ತು ಆಕ್ರೋಶಕ್ಕೆ ಕಾರಣವೇನು? ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮೂಲ…

Read More
KSRTC and BMTC strike on may 20

KSRTC: ಸಾರಿಗೆ ಸಮರ: ಮೇ 20 ರಿಂದ ರಾಜ್ಯಾದ್ಯಂತ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ (KSRTC) ನಡುವಿನ ವೇತನ ಜಟಾಪಟಿ ಈಗ ಮುಷ್ಕರದ ಹಂತಕ್ಕೆ ಬಂದು ತಲುಪಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೇ 20ರಿಂದ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘಟನೆಗಳು ನಿರ್ಧರಿಸಿವೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಮಾತುಕತೆ ವಿಫಲ, ಮುಷ್ಕರ ಅನಿವಾರ್ಯ: ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆಗಳು ಯಶಸ್ವಿಯಾಗದ ಹಿನ್ನೆಲೆಯಲ್ಲಿ ನೌಕರರ ಜಂಟಿ ಕ್ರಿಯಾ…

Read More