KS Bhagavan: ಶ್ರೀರಾಮನ ಚಾರಿತ್ರ್ಯ ವಿಮರ್ಶಿಸಿ ಮತ್ತೆ ಕಿಡಿ ಹೊತ್ತಿಸಿದ ಪ್ರೊ. ಭಗವಾನ್; ಡಿಜಿಪಿಗೆ ದೂರು
ಬೆಂಗಳೂರು: ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ (KS Bhagavan) ಅವರು ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತೊಮ್ಮೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಮತ್ತು ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ‘ಹಿಂದೂ ಜನಜಾಗೃತಿ ಸಮಿತಿ’ಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಗುರುವಾರ ಅಧಿಕೃತ ದೂರು ನೀಡಿದೆ. ದಾವಣಗೆರೆ ಭಾಷಣದಲ್ಲಿ ಭಗವಾನ್ ವಾದಿಸಿದ ಜಟಾಪಟಿ ಅಂಶಗಳೇನು? ದಾವಣಗೆರೆ ಜಿಲ್ಲೆಯ ಹರಿಹರ…
