BY Vijayendra: ಕಚ್ಚಾ ತೈಲ ಸಮಸ್ಯೆ ಇಲ್ಲ, ಆತಂಕ ಬೇಡ: ಬಿವೈ ವಿಜಯೇಂದ್ರ
ದಾವಣಗೆರೆ: ಪಶ್ಚಿಮ ಏಷ್ಯಾ ಸಂಘರ್ಷ ಜಾಗತಿಕ ಕಚ್ಚಾತೈಲದ ಮೇಲೆ ಪರಿಣಾಮ ಬೀರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಸಕಾಲಿಕ ಕ್ರಮಗಳು ದೇಶದ ಜನರ ಮೇಲೆ ಹೊರೆಯಾಗದಂತೆ ಕಾಪಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ದಾವಣಗೆರೆಯಲ್ಲಿಂದು ಹೇಳಿದ್ದಾರೆ. ಅಪಪ್ರಚಾರ ನಂಬಬೇಡಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂಪಾಯಿ ಇಳಿಕೆ ಮಾಡಿದ್ದಾರೆ. ಜೊತೆಗೆ ಕಚ್ಚಾತೈಲದ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ…
