TOP NEWS
CM Siddaramaiah letter to central government regarding LPG issue

CM Siddaramaiah: ರಾಜ್ಯದಲ್ಲಿ LPG ಸಮಸ್ಯೆ, ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಬೆಂಗಳೂರು: ರಾಜ್ಯಕ್ಕೆ ಸೂಕ್ತ ರೀತಿಯಲ್ಲಿ ವಾಣಿಜ್ಯ ಹಾಗೂ ಆಟೋ ಎಲ್‌ಪಿಜಿ ಹಂಚಿಕೆಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸುವಂತೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದಿದ್ದಾರೆ. ಗೃಹ ಬಳಕೆಗೆ ಆದ್ಯತೆ ನೀಡಿರುವ ರಾಜ್ಯ ಸಚಿವಾಲಯದ ನಿರ್ದೇಶನದಂತೆ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿಜಿ ಪೂರೈಕೆಗೆ ಆದ್ಯತೆ ನೀಡಿರುವುದರಿಂದ ವಾಣಿಜ್ಯ ಎಲ್‌ಪಿಜಿ ಸಿಗದಂತಾಗಿದೆ. ರೆಸ್ಟೋರೆಂಟ್, ಹೋಟೆಲ್, ಪಿಜಿ ಮತ್ತಿತರರಿಂದ 50 ಸಾವಿರ ಎಲ್ ಪಿಜಿ…

Read More
Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More
West asia war Hotel business facing LPG issue

Hotel: ಎಲ್‌ಪಿಜಿ ಸಮಸ್ಯೆ, ಸಂಕಷ್ಟದಲ್ಲಿ ಹೋಟೆಲ್‌ ಉದ್ಯಮ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹೋಟೆಲ್(Hotel) ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳಿಗೆ ಗ್ಯಾಸ್‌ ಪೂರೈಕೆ ಕಷ್ಟ ಈ ನಡುವೆ, ಸ್ಟಾಕ್ ಇಲ್ಲದ ಕಾರಣ ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದು ಕಷ್ಟಕರ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.  ಬೆಂಗಳೂರಿನಲ್ಲಿ ಇಂದು ತೈಲ ಪೂರೈಕೆ ಕಂಪನಿಗಳ (OMCs) ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More
There is no problem in LPG cylinder supply says central government

LPG: ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೇಂದ್ರ

ನವದೆಹಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಎದುರಾಗಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.  77 ಲಕ್ಷ ಅಡುಗೆ ಅನಿಲ ಬುಕ್ಕಿಂಗ್ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವಾಲಯ, ಮಾರ್ಚ್ 13ರಂದು ದೇಶಾದ್ಯಂತ 88 ಲಕ್ಷ ಅಡುಗೆ ಅನಿಲ ಮರುಪೂರಣ ಬುಕ್ಕಿಂಗ್ ಆಗಿದ್ದು, ನಿನ್ನೆ ಈ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಗೃಹ ಬಳಕೆಯೇತರ  ಅಡುಗೆ ಅನಿಲ ಹಂಚಿಕೆ ಮಾಡುವಂತೆ ರಾಜಸ್ಥಾನ, ಹರಿಯಾಣ, ಬಿಹಾರ, ದೆಹಲಿ ಸೇರಿದಂತೆ…

Read More
No LPG problem in country says central government ministry

LPG: ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ

ನವದೆಹಲಿ: ಸದ್ಯ ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಮನೆಗಳಿಗೆ ನಿರಂತರ ಗ್ಯಾಸ್‌ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೂ , LPG ಸರಬರಾಜುಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ  ಸುಜಾತಾ ಶರ್ಮಾ ದೆಹಲಿಯಲ್ಲಿಂದು  ಹೇಳಿದರು.  ವದಂತಿಗಳನ್ನು ನಂಬಬೇಡಿ ಸುದ್ದಿಗೋಷ್ಠಿಯಲ್ಲಿ ಅವರು, LPG ಗೆ ಸಂಬಂಧಿಸಿದಂತೆ ವದಂತಿಗಳನ್ನು ನಂಬಬೇಡಿ ಎಂದು , ಜನರಲ್ಲಿ ಮನವಿ ಮಾಡಿಕೊಂಡರು….

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More