TOP NEWS
Minister madhu bangarappa statement about neet paper leak

Madhu Bangarappa: ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರದ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ, “ವಿದ್ಯಾರ್ಥಿಗಳ ಬದುಕು ಬೀದಿಗೆ” ಎಂದು ಆಕ್ರೋಶ

ಬೆಂಗಳೂರು: ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿರುವ ನೀಟ್ (NEET-UG 2026) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಕೇಂದ್ರ ಸರ್ಕಾರದ ಮೇಲೆ ಕಟುವಾದ ಟೀಕಾಪ್ರಹಾರ ನಡೆಸಿದ್ದಾರೆ. ಸತತವಾಗಿ ಎರಡನೇ ವರ್ಷವೂ ಇಂತಹ ಗಂಭೀರ ಲೋಪಗಳು ಸಂಭವಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಕನಸಿಗೆ ಬರೆ ಎಳೆದಂತಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ. ಅಶೋಕ್ ಅವರಿಗೆ ಸವಾಲು ಹಾಕಿದ ಸಚಿವರು ರಾಜ್ಯದಲ್ಲಿ ಪರೀಕ್ಷಾ ಅಕ್ರಮ ನಡೆದಿದೆಯೇ…

Read More
Big news teachers transfer restriction bill sanctioned

Big News: ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಅನುಮೋದನೆ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ (Big News) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ.  ವಿಧೇಯಕ ಮಂಡಿಸಿದ ಮಧುಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿ ವಿವರಣೆ ನೀಡಿದ ಬಳಿಕ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ನೀಡಿದರು. ಬಳಿಕ, ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಇದಕ್ಕೂ ಮುನ್ನ ಸಚಿವ ಮಧು…

Read More
15 thousand teachers post will be filled says minister Madhu Bangarappa

Madhu Bangarappa: 15 ಸಾವಿರ ಶಿಕ್ಷಕರ ಹುದ್ದೆ ನೇಮಕ: ಮಧು ಬಂಗಾರಪ್ಪ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಖಾಲಿ ಹುದ್ದೆ ಭರ್ತಿಗೆ ಕ್ರಮ  ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು…

Read More
No government school will be closed says minister madhu bangarappa

Madhu Bangarappa: ಯಾವುದೇ ಸರ್ಕಾರಿ ಶಾಲೆಗಳನ್ನ ಮುಚ್ಚಲ್ಲ: ಸಚಿವ ಮಧು ಬಂಗಾರಪ್ಪ

ಬೆಳಗಾವಿ:  ರಾಜ್ಯದಲ್ಲಿ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ವಿಧಾನಸಭೆಗೆ ತಿಳಿಸಿದ್ದಾರೆ. ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ ಪ್ರಶ್ನೋತ್ತರ ವೇಳೆಯಲ್ಲಿ ಶರಣು ಸಲಗಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಕರಿಗೆ ಹೊರಗುತ್ತಿಗೆ ಮೂಲಕ ಅಗತ್ಯ ತರಬೇತಿ ನೀಡಲಾಗುವುದು. ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ವದಂತಿ ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ. ಗಡಿಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆ ಮೇಲೆ ಒದಗಿಸಲಾಗುವುದು ಎಂದು…

Read More