Big News: ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಅನುಮೋದನೆ
ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ (Big News) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ವಿಧೇಯಕ ಮಂಡಿಸಿದ ಮಧುಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿ ವಿವರಣೆ ನೀಡಿದ ಬಳಿಕ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ನೀಡಿದರು. ಬಳಿಕ, ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಇದಕ್ಕೂ ಮುನ್ನ ಸಚಿವ ಮಧು…
