TOP NEWS
Day after high court order many devotees worship in bhojshala

Bhojshala: ಭೋಜಶಾಲಾ ಮಂದಿರದಲ್ಲಿ ಮುಕ್ತವಾಗಿ ಪೂಜೆ ನೆರವೇರಿಸಿದ ಭಕ್ತರು!

ಧಾರ್ (ಮಧ್ಯಪ್ರದೇಶ): ವಿವಾದಿತ ಭೋಜಶಾಲಾ (Bhojshala) ಸಂಕೀರ್ಣವು ವಾಗ್ದೇವಿ ಅಂದರೆ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಹೈಕೋರ್ಟ್ ಘೋಷಿಸಿದ ಮರುದಿನವೇ ಹಿಂದೂ ಸಮುದಾಯದ ನೂರಾರು ಭಕ್ತರು ಅಲ್ಲಿಗೆ ಧಾವಿಸಿ ದರ್ಶನ ಪಡೆದಿದ್ದಾರೆ. ದೀರ್ಘ ವರ್ಷಗಳ ಹೋರಾಟದ ನಂತರ ಯಾವುದೇ ಅಡೆತಡೆಗಳಿಲ್ಲದೆ ದೇವಿಯ ದರ್ಶನ ಭಾಗ್ಯ ಸಿಕ್ಕಿರುವುದು ಇಡೀ ಹಿಂದೂ ಸಮಾಜಕ್ಕೆ ಸಿಕ್ಕ ದೊಡ್ಡ ಜಯ ಎಂದು ಸಂತಸ ಹಂಚಿಕೊಂಡಿರುವ ಭಕ್ತರು, ಇನ್ಮುಂದೆ ದಿನಾಲೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಭೋಜ ಉತ್ಸವ ಸಮಿತಿಯ ಸಂರಕ್ಷಕ ಅಶೋಕ್…

Read More
There is a similarities with Babri Masjid judgment says Asaduddin Owaisi

Asaduddin Owaisi: ಭೋಜಶಾಲಾ ಮಂದಿರ ಎಂದು ಘೋಷಿಸಿದ ಹೈಕೋರ್ಟ್; ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಓವೈಸಿ ಸಜ್ಜು

ಇಂದೋರ್: ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಮೂಲತಃ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ. ಈ ಸಂಕೀರ್ಣವು ಪರಮಾರ ರಾಜವಂಶದ ರಾಜ ಭೋಜ ನಿರ್ಮಿಸಿದ ಸಂಸ್ಕೃತ ಕಲಿಕಾ ಕೇಂದ್ರ ಮತ್ತು ವಾಗ್ದೇವಿ ಮಂದಿರವಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಆದರೆ, ಈ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ತೀವ್ರವಾಗಿ ಟೀಕಿಸಿದ್ದು, ಸುಪ್ರೀಂ ಕೋರ್ಟ್…

Read More
Madhya Pradesh high court declares Bhojshala as hindu temple and orders to protect it

Bhojshala: ಹೈಕೋರ್ಟ್ ಮಹತ್ವದ ಆದೇಶ: ಭೋಜಶಾಲಾ ಮಂದಿರಕ್ಕೆ ವಾಗ್ದೇವಿ ವಿಗ್ರಹ ಮರಳುವ ಕಾಲ ಹತ್ತಿರ?

ಮಧ್ಯಪ್ರದೇಶ: ಇಲ್ಲಿನ ಹೈಕೋರ್ಟ್‌ನ ಇಂದೋರ್ ಪೀಠವು ಧಾರ ಜಿಲ್ಲೆಯ ವಿವಾದಿತ ಭೋಜಶಾಲಾ (Bhojshala) ಪ್ರಕರಣದಲ್ಲಿ ಇಂದು ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಭೋಜಶಾಲಾ ಸಂಕೀರ್ಣವು ಮೂಲತಃ ಮಂದಿರವೇ ಎಂದು ಘೋಷಿಸಿರುವ ನ್ಯಾಯಾಲಯವು, ಈ ಐತಿಹಾಸಿಕ ವಿವಾದಕ್ಕೆ ದೊಡ್ಡ ತಿರುವು ನೀಡಿದೆ. ಪರಮಾರ ರಾಜವಂಶದ ರಾಜ ಭೋಜ ಅವರು ಸ್ಥಾಪಿಸಿದ ಈ ಸ್ಥಳವು ಸಂಸ್ಕೃತ ಅಧ್ಯಯನದ ಪ್ರಮುಖ ಕೇಂದ್ರವಾಗಿತ್ತು ಎಂಬ ಅಂಶವನ್ನು ಹೈಕೋರ್ಟ್ ಸ್ಪಷ್ಟವಾಗಿ ಮನ್ನಿಸಿದೆ. ನ್ಯಾಯಾಪೀಠ ಹೇಳಿದ್ದೇನು? ಭಾರತೀಯ ಪುರಾತತ್ವ ಇಲಾಖೆ (ASI) ಸಲ್ಲಿಸಿದ್ದ ವೈಜ್ಞಾನಿಕ ಸಮೀಕ್ಷೆಯ…

Read More
4 Cheetah Cubs Died In Kuno Suspected To Be Killed

Cheetah Cubs: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಾಲ್ಕು ಚಿರತೆ ಮರಿಗಳ ಸಾವು

ಮಧ್ಯಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಜನಿಸಿದ್ದ ನಾಲ್ಕು ಚಿರತೆ ಮರಿಗಳು ಮಂಗಳವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ಭಾರತದ ‘ಪ್ರಾಜೆಕ್ಟ್ ಚೀತಾ’ (Cheetah Cubs) ಯೋಜನೆಗೆ ಭಾರಿ ಆಘಾತ ಉಂಟಾಗಿದೆ. ಭಾರತದಲ್ಲೇ ಜನಿಸಿದ್ದ ಕೆಜಿಪಿ-12 ಹೆಸರಿನ ಹೆಣ್ಣು ಚಿರತೆಗೆ ಕಳೆದ ಏಪ್ರಿಲ್ 11 ರಂದು ಈ ನಾಲ್ಕು ಮರಿಗಳು ಜನಿಸಿದ್ದವು. ಇಂದು ಬೆಳಿಗ್ಗೆ ಸುಮಾರು 6:30ರ ಸುಮಾರಿಗೆ ಅರಣ್ಯ ಇಲಾಖೆಯ ಕಣ್ಗಾವಲು ತಂಡವು ತಪಾಸಣೆ ನಡೆಸುತ್ತಿದ್ದಾಗ ಮರಿಗಳ ದೇಹಗಳು ಪತ್ತೆಯಾಗಿವೆ. ಚಿರತೆಗಳ ಮರಣೋತ್ತರ ಪರೀಕ್ಷೆ ಪತ್ತೆಯಾದ ಮರಿಗಳ ದೇಹಗಳು…

Read More