TOP NEWS
Big news SAD President Sukhbir Singh Badal Rushed to Hospital After Sharp Edged Weapon Attack in Nanded

Big News: ಪ್ರಧಾನಿ ಮೋದಿ ಭೇಟಿಯಾದ ಬೆನ್ನಲ್ಲೇ ಬಾದಲ್ ಮೇಲೆ ಮಾರಣಾಂತಿಕ ಹಲ್ಲೆ: ಮಹಾರಾಷ್ಟ್ರದಲ್ಲಿ ಭದ್ರತಾ ಲೋಪ; ದಾಳಿಕೋರ ಅರೆಸ್ಟ್!

ನಾಂದೇಡ್: ಶಿರೋಮಣಿ ಅಕಾಲಿದಳ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿ (Big News) ಭೀಕರ ಹಲ್ಲೆ ನಡೆದಿದೆ. ಇಲ್ಲಿನ ಪ್ರಸಿದ್ಧ ಮಾತಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ತೀಕ್ಷ್ಣವಾದ ಆಯುಧದಿಂದ (ಬಹುಶಃ ತಲ್ವಾರ್ ಅಥವಾ ಕತ್ತಿ) ಬಾದಲ್ ಅವರ ಮೇಲೆ ಮುಗಿಬಿದ್ದಿದ್ದಾನೆ. ಈ ಮಾರಣಾಂತಿಕ ದಾಳಿಯಲ್ಲಿ ಸುಖ್ಬೀರ್ ಸಿಂಗ್ ಬಾದಲ್ ಅವರ ಕೈಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ…

Read More
Maharashtra Court denies bail to Shiv Sena corporator accused of assaulting doctor

Maharashtra: ವೈದ್ಯರ ಮೇಲೆ ಶಿವಸೇನಾ ಕಾರ್ಪೋರೇಟರ್‌ ಹಲ್ಲೆ ಪ್ರಕರಣ, ಜಾಮೀನು ನಿರಾಕರಣೆ

ಮಹಾರಾಷ್ಟ್ರ: ಮತ ಕೇಳುವಾಗ ಜನರ ಸೇವೆ ಮಾಡುತ್ತೇವೆ ಎನ್ನುತ್ತೀರಿ, ಗೆದ್ದ ನಂತರ ಜನರ ಮೇಲೆಯೇ ಹಲ್ಲೆ ನಡೆಸುತ್ತೀರಿ” ಎಂದು ಬಾಂಬೆ ಹೈಕೋರ್ಟ್ (Maharashtra) ಶಿವಸೇನಾ (ಶಿಂಧೆ ಬಣ) ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾಮೀನು ನೀಡಲು ನಿರಾಕರಣೆ ಡೊಂಬಿವ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಮೇಶ್ ಮ್ಹಾತ್ರೆಗೆ ತಕ್ಷಣಕ್ಕೆ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ತನಿಖೆಯನ್ನು ತಕ್ಷಣವೇ ಜಂಟಿ ಪೊಲೀಸ್ ಕಮಿಷನರ್ (ಡಿಸಿಪಿ)…

Read More
Shocking Domestic Crime Mumbai Woman Murders Husband with Cooker Lid After Fight Over Sarees

CRIME: ಸೀರೆ ತರಲಿಲ್ಲವೆಂದು ಪತಿಗೇ ಬಿತ್ತು ಧರ್ಮದೇಟು: ಕುಕ್ಕರ್ ಮುಚ್ಚಳದಿಂದ ಜಜ್ಜಿ, ಕತ್ತು ಹಿಸುಕಿ ಕೊಂದ ಪಾಪಿ ಪತ್ನಿ!

ಮುಂಬೈ: ಸೀರೆ ತಂದುಕೊಡಲಿಲ್ಲ ಎಂಬ (Crime) ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಪತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಬದ್ಲಾಪುರದಲ್ಲಿ ನಡೆದಿದೆ. ಸೀರೆ ತರದ್ದಕ್ಕೆ ಗರಂ ಆದ ಪತ್ನಿಯು ಪ್ರೆಶರ್ ಕುಕ್ಕರ್ ಮುಚ್ಚಳದಿಂದ ಪತಿಗೆ ಮನಬಂದಂತೆ ಥಳಿಸಿ, ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂಧ 30 ವರ್ಷದ ಸುನೀತಾದೇವಿ ಹರೇರಾಮ್ ಸಿಂಗ್ ಎಂಬಾಕೆಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆ ಮೂಲತಃ ಬಿಹಾರದ ರೋಹ್ಟಾಸ್ ಜಿಲ್ಲೆಯವಳಾಗಿದ್ದು, ಬದ್ಲಾಪುರ ಪೂರ್ವದಲ್ಲಿ ಪತಿಯೊಂದಿಗೆ ವಾಸವಾಗಿದ್ದಳು….

Read More
Lifeline Restored Dry Krishna River Flows Again as Maharashtra Rains Bring Relief to Farmers

Krishna River: ಒಣಗಿದ್ದ ಕೃಷ್ಣೆಗೆ ಮಹಾರಾಷ್ಟ್ರ ಮಳೆಯ ಆಸರೆ: ಗಡಿಭಾಗದಲ್ಲಿ ಹೆಚ್ಚಿದ ಒಳಹರಿವು, ನಿಟ್ಟುಸಿರು ಬಿಟ್ಟ ಅನ್ನದಾತ!

ಚಿಕ್ಕೋಡಿ: ಕಳೆದ ಎರಡು ತಿಂಗಳಿನಿಂದ ಹನಿ ನೀರಿಲ್ಲದೆ ಸಂಪೂರ್ಣ ಕಂಗಾಲಾಗಿದ್ದ ಕೃಷ್ಣಾ ನದಿಗೆ (Krishna River) ಕೊನೆಗೂ ಹೊಸ ಕಳೆ ಬಂದಿದೆ. ನೆರೆರಾಜ್ಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ವರುಣದೇವನ ಆರ್ಭಟ ಜೋರಾಗಿರುವುದರಿಂದ ಕೃಷ್ಣಾ ನದಿಗೆ ಸದ್ಯ 15 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ನದಿ ಪಾತ್ರದ ಜನರಲ್ಲಿ ಹಾಗೂ ರೈತಾಪಿ ವಲಯದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಜಲಕ್ಷಾಮಕ್ಕೆ ಬ್ರೇಕ್; ರೈತರಲ್ಲಿ ಚಿಗುರಿದ ಆಸೆ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಆಧಾರಸ್ತಂಭವಾಗಿರುವ ಕೃಷ್ಣಾ ನದಿಯು ಒಣಗಿಹೋಗಿದ್ದರಿಂದ ಇತ್ತೀಚಿನ ದಿನಗಳಲ್ಲಿ…

Read More
Miracle in trimbakeshwar temple shiva linga found

Shiva: ತ್ರಯಂಬಕೇಶ್ವರದಲ್ಲಿ ಪವಾಡ: 65 ಅಡಿ ಆಳದಲ್ಲಿ ಪ್ರತ್ಯಕ್ಷವಾಯ್ತು ಪುರಾತನ ಶಿವಲಿಂಗ!

ಮಹಾರಾಷ್ಟ್ರ: ನಾಸಿಕ್‌ನಲ್ಲಿರುವ ಪ್ರಖ್ಯಾತ ತ್ರಯಂಬಕೇಶ್ವರ (Shiva)ಜ್ಯೋತಿರ್ಲಿಂಗ ದೇಗುಲದ ಆವರಣದಲ್ಲಿ ಭಕ್ತರ ಮೈಮನ ಪುಳಕಿತಗೊಳಿಸುವ ಅಪರೂಪದ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ‘ಅಮೃತಕುಂಡ’ದ ಆಳದಲ್ಲಿ ಅಡಗಿದ್ದ ಪುರಾತನ ಶಿವಲಿಂಗವು ಬಹು ವರ್ಷಗಳ ಬಳಿಕ ಕಣ್ಣಿಗೆ ಕಾಣಿಸಿದ್ದು, ಶಿವಭಕ್ತರಲ್ಲಿ ಸಡಗರ ಮೂಡಿಸಿದೆ. ದೇವಾಲಯದ ಸೌಂದರ್ಯೀಕರಣ ಮತ್ತು ದುರಸ್ತಿ ಕಾರ್ಯದ ಜವಾಬ್ದಾರಿ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI), ಸುಮಾರು 65 ಅಡಿ ಆಳದ ಈ ಕಲ್ಯಾಣಿಯ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಿ ಸ್ವಚ್ಛಗೊಳಿಸುತ್ತಿತ್ತು. ಈ ಪ್ರಕ್ರಿಯೆಯಲ್ಲಿ…

Read More
How ketan Sister Suspicion Helped Unravel Murder Plot

Ketan Agarwal: ಪುಣೆ ಲೋಹಗಢ ಕೋಟೆ ಚಾರಣ ದುರಂತಕ್ಕೆ ಟ್ವಿಸ್ಟ್: ಉದ್ಯಮಿ ಕೇತನ್ ಸಾವು ಅಪಘಾತವಲ್ಲ

ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕಣಿವೆಗೆ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಈಗ ಭೀಕರ ತಿರುವು ಸಿಕ್ಕಿದೆ. ಆರಂಭದಲ್ಲಿ ಕೇವಲ ಆಕಸ್ಮಿಕ ಅಪಘಾತ ಎಂದು ಭಾವಿಸಲಾಗಿದ್ದ ಈ ಘಟನೆ, ವಾಸ್ತವವಾಗಿ ಕೇತನ್ ಭಾವಿ ಪತ್ನಿ (ಫಿಯಾನ್ಸೆ) ಸಿಯಾ ಗೋಯಲ್ ಮತ್ತು ಆಕೆಯ ರಹಸ್ಯ ಪ್ರಿಯಕರ ಸೇರಿ ನಡೆಸಿದ ಭೀಕರ ಕೊಲೆ ಎಂಬ ಆಘಾತಕಾರಿ ಸತ್ಯ ತನಿಖೆಯಿಂದ ಹೊರಬಿದ್ದಿದೆ. ಮೃತನ ಸಹೋದರಿ ವ್ಯಕ್ತಪಡಿಸಿದ ಒಂದೇ ಒಂದು ಬಲವಾದ…

Read More
tragedy temple pillar collapses 5 lost life 18 injured

Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು

ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…

Read More