Mallikarjun Kharge: ಯೂಸ್ಲೆಸ್ ಫೆಲೋಸ್: ಡಿಕೆಶಿ ಪರ ಘೋಷಣೆ ಕೂಗಿದ ಕಾರ್ಯಕರ್ತರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ
ಬೆಂಗಳೂರು: ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಭಾನುವಾರ ನಡೆದಿತ್ತು. ಈ ವೇಳೆ ಸಭೆಯಲ್ಲಿದ್ದ ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ‘ಡಿಕೆ-ಡಿಕೆ’ ಎಂದು ಜೋರಾಗಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕೋಪಕ್ಕೆ…
