akhilesh yadav met mamata banerji amid election result

Akhilesh Yadav: ಸೋಲಿನ ಬೆನ್ನಲ್ಲೇ ಮಮತಾ ನಿವಾಸಕ್ಕೆ ಅಖಿಲೇಶ್ ಯಾದವ್ ಭೇಟಿ: ದೀದಿಗೆ ನೈತಿಕ ಬೆಂಬಲ, ಬಿಜೆಪಿ ವಿರುದ್ಧ ಆಕ್ರೋಶ

ಕೋಲ್ಕತ್ತಾ: ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಸಾಧಿಸಿದ ನಂತರ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (Akhilesh Yadav) ಅವರು ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕೋಲ್ಕತ್ತಾದ ಮಮತಾ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಅಭಿಷೇಕ್ ಬ್ಯಾನರ್ಜಿ ಕೂಡ ಪಾಲ್ಗೊಂಡಿದ್ದರು. ಧೈರ್ಯ ತುಂಬಿದ ಅಖಿಲೇಶ್: ಚುನಾವಣಾ ಕಣದಲ್ಲಿ ಬಿಜೆಪಿಯ ಅಬ್ಬರದ ಮುಂದೆ ಟಿಎಂಸಿ 80 ಸ್ಥಾನಗಳಿಗೆ ಕುಸಿದಿದ್ದರೂ, ಮಮತಾ ಬ್ಯಾನರ್ಜಿ ಅವರಿಗೆ ಅಖಿಲೇಶ್ ಯಾದವ್ ಧೈರ್ಯ…

Read More
west bengal election bjp and eci looted over 100 seats mamata banerjee

Mamata Banerjee: ಬಂಗಾಳದಲ್ಲಿ ‘ಕಮಲ’ ಜಯಭೇರಿ: ಚುನಾವಣೆ ಆಯೋಗ ಮತ್ತು ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಇತಿಹಾಸ ಬರೆಯುತ್ತಿದ್ದಂತೆ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿರುವ ಅವರು, ಈ ಗೆಲುವನ್ನು “ಅನೈತಿಕ ಜಯ” ಎಂದು ಕರೆದಿದ್ದಾರೆ. ಕಳೆದ 15 ವರ್ಷಗಳಿಂದ ಬಂಗಾಳವನ್ನು ಆಳುತ್ತಿದ್ದ ದೀದಿ ಸಾಮ್ರಾಜ್ಯ ಈ ಬಾರಿ ಪತನಗೊಂಡಿದ್ದು, ಕೇಸರಿ ಪಡೆ ಮೊದಲ ಬಾರಿಗೆ ಸ್ವಂತ ಬಲದ ಮೇಲೆ…

Read More
these are the main reason to loss of mamata Banerjee in west Bengal

West Bengal: ಬಂಗಾಳದಲ್ಲಿ ಮುಗಿಯಿತೇ ಮಮತಾ ಯುಗ? ಟಿಎಂಸಿ ಕೋಟೆ ಕುಸಿಯಲು ಕಾರಣವಾದ 5 ಪ್ರಮುಖ ವಿದ್ಯಮಾನಗಳು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಅಖಾಡದಲ್ಲಿ ಕಳೆದ 15 ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರಿದ್ದ ಏಕಚಕ್ರಾಧಿಪತ್ಯಕ್ಕೆ ಈ ಬಾರಿ ಭಾರಿ ಪೆಟ್ಟು ಬಿದ್ದಿದೆ. ದಶಕಗಳ ಕಾಲ ಅಜೇಯವಾಗಿ ಉಳಿದಿದ್ದ ಟಿಎಂಸಿ ಭದ್ರಕೋಟೆ ಈಗ ನಡುಗುತ್ತಿದ್ದು, ಕೇಸರಿ ಪಡೆ ಅಧಿಕಾರದ ಹೊಸ್ತಿಲಿಗೆ ಬಂದು ನಿಂತಿದೆ. ದೀದಿ ಸರ್ಕಾರದ ಪತನಕ್ಕೆ ಪ್ರಮುಖವಾಗಿ ಕೆಲಸ ಮಾಡಿದ ಅಂಶಗಳ ವಿಶ್ಲೇಷಣೆ ಇಲ್ಲಿದೆ: 1. ಮಹಿಳಾ ಸುರಕ್ಷತೆ ಮತ್ತು ಆರ್‌ಜಿ ಕರ್ ಪ್ರಕರಣದ ಬಿಸಿ ಮಮತಾ ಬ್ಯಾನರ್ಜಿ ಅವರ ಅತಿದೊಡ್ಡ ವೋಟ್…

Read More
Mamata Banerjee says Justice Crying in supreme court

Mamata Banerjee: ಚುನಾವಣಾ ಆಯೋಗದ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ, ಸುಪ್ರೀಂನಲ್ಲಿ ವಾದ ಮಂಡಿಸಿದ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಾದಿಸಲು ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಸ್ವತಃ ಆಗಮಿಸಿದ್ದು, ಈ ಸಮಯದಲ್ಲಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿದ್ದಾರೆ. ಚುನಾವಣಾ ಆಯೋಗದ ಮೇಲೆ ಆರೋಪಗಳ ಸುರಿಮಳೆ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಲು ಮಮತಾ ಅವರು ಐದು ನಿಮಿಷಗಳ ಸಮಯ ಕೇಳಿದರು. ಸಿಜೆಐ ಒಪ್ಪಿಕೊಂಡು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು. ಈ ಸಮಯದಲ್ಲಿ…

Read More