Melukote vairamudi utsava preparation begins

Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…

Read More
Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read More
mandya HD Kumaraswamy gives check to mysurgar teachers

HD Kumaraswamy: ಮೈಶುಗರ್‌ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್‌ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮಂಡ್ಯ:  ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ. ಒಂದು ವರ್ಷದಿಂದ ಬಂದಿರಲಿಲ್ಲ ವೇತನ ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ…

Read More