TOP NEWS
Mandya Congress rift wide open Ruckus erupts over district chief alleged pact with JDS

Congress: ಮಂಡ್ಯ ಕಾಂಗ್ರೆಸ್ ಕಚೇರಿಯಲ್ಲಿ ಭಾರಿ ಹೈಡ್ರಾಮಾ: ವೀಕ್ಷಕರ ಎದುರಲ್ಲೇ ಕಾರ್ಯಕರ್ತರ ಜಗಳ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ (Congress) ಪಕ್ಷದ ‘ಸಂಘಟನಾ ಸೃಜನ ಅಭಿಯಾನ’ದ ವೇದಿಕೆಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಸಭೆಯುದ್ದಕ್ಕೂ ತೀವ್ರ ಗದ್ದಲ, ವಾಗ್ವಾದಗಳು ಏರ್ಪಟ್ಟಿದ್ದು, ಕೈ ನಾಯಕರ ವಿರುದ್ಧವೇ ಕಾರ್ಯಕರ್ತರು ಭಾರಿ ಆಕ್ರೋಶ ಹೊರಹಾಕಿದ ಘಟನೆ ಜುಲೈ 28 ರಂದು ನಡೆದಿದೆ. ತಾಲೂಕಿನಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಸರಿಯಾದ ನಾಯಕರೇ ಇಲ್ಲ ಎಂದು ಕಿಡಿಕಾರಿದ ಸ್ಥಳೀಯ ಕಾರ್ಯಕರ್ತರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಜೆಡಿಎಸ್ ನಾಯಕರೊಂದಿಗೆ ‘ಒಳ ಒಪ್ಪಂದ’ ಹಾಗೂ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ…

Read More
Illegal liquor party on Cauvery riverbanks in Mandya Muttatti Police raid

Mandya: ಮುತ್ತತ್ತಿ ಕಾವೇರಿ ನದಿ ದಡದಲ್ಲಿ ಅಕ್ರಮ ಲಿಕ್ಕರ್ ಪಾರ್ಟಿ: 22 ಪ್ರವಾಸಿಗರನ್ನು ಹಿಡಿದು ಕೇಸ್ ಹಾಕಿದ ಪೊಲೀಸರು

ಮಂಡ್ಯ: ಜಿಲ್ಲಾಡಳಿತದ ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿ, ಪ್ರಸಿದ್ಧ ಪ್ರವಾಸಿ (Mandya) ತಾಣವಾದ ಮುತ್ತತ್ತಿಯ ಕಾವೇರಿ ನದಿ ದಡದಲ್ಲಿ ಮದ್ಯಪಾನ ಮಾಡುತ್ತಿದ್ದವರ ವಿರುದ್ಧ ಹಲಗೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಿಷೇಧಿತ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದ 5 ಪ್ರತ್ಯೇಕ ಗುಂಪುಗಳ ಮೇಲೆ ದಾಳಿ ನಡೆಸಿರುವ ಜಂಟಿ ಪೊಲೀಸ್ ಪಡೆ, ಒಟ್ಟು 22 ಮಂದಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದೆ. ಮುತ್ತತ್ತಿ ವ್ಯಾಪ್ತಿಯಲ್ಲಿ ಪ್ರವಾಸಿಗರು ನದಿಗೆ ಇಳಿಯುವುದು ಹಾಗೂ ಮದ್ಯ ಸೇವನೆ ಮಾಡುವುದನ್ನು ತಡೆಯಲು ಜಿಲ್ಲಾಡಳಿತ ಈಗಾಗಲೇ ಕಟ್ಟುನಿಟ್ಟಿನ…

Read More
shocking 55 minor pregnant girl scanning took place

Shocking: ಮಂಡ್ಯದಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ: ಒಂದೇ ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರ ಸ್ಕ್ಯಾನಿಂಗ್!

ಮಂಡ್ಯ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಮಂಡ್ಯ ನಗರದ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಕಳೆದ ಒಂದು ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರು ಗರ್ಭಿಣಿ ಸ್ಕ್ಯಾನಿಂಗ್ ಮಾಡಿಸಿಕೊಂಡಿರುವ ಗಂಭೀರ ವಿಚಾರ (Shocking) ಬಯಲಾಗಿದೆ. ಜಾಗೃತ ದಳದ ಅಧಿಕಾರಿಗಳು ನಡೆಸಿದ ಮಿಂಚಿನ ದಾಳಿಯ ವೇಳೆ ಈ ಆಘಾತಕಾರಿ ಅಂಕಿಅಂಶಗಳು ಲಭ್ಯವಾಗಿವೆ. ದಾಖಲೆಗಳ ಪರಿಶೀಲನೆ ವೇಳೆ ಸತ್ಯ ದರ್ಶನ: ಉಪ ಲೋಕಾಯುಕ್ತರ ಸೂಚನೆಯಂತೆ ಮಂಡ್ಯದ ವಿವಿಧ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ತಹಸೀಲ್ದಾರ್ ವಿಶ್ವನಾಥ್ ಮತ್ತು ಆರೋಗ್ಯ…

Read More
Melukote vairamudi utsava preparation begins

Melukote: ಮಾರ್ಚ್ 23 ರಿಂದ ಮೇಲುಕೋಟೆ ವೈರಮುಡಿ ಉತ್ಸವ

ಮಂಡ್ಯ: ಇದೇ 23 ರಿಂದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ (Melukote) ನಡೆಯಲಿರುವ ವಿಶ್ವ ವಿಖ್ಯಾತ ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಶಾಸಕರಿಂದ ಪೂರ್ವಭಾವಿ ಸಭೆ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು  ಮಾತನಾಡಿದ ಅವರು, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಟ್ಟುನಿಟ್ಟಿನ ಭದ್ರತೆ, ಸುಗಮ ಜನಸಂದಣಿ ನಿರ್ವಹಣೆ ಮತ್ತು ಕುಡಿಯುವ ನೀರಿನ…

Read More
Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read More
mandya HD Kumaraswamy gives check to mysurgar teachers

HD Kumaraswamy: ಮೈಶುಗರ್‌ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್‌ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮಂಡ್ಯ:  ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ. ಒಂದು ವರ್ಷದಿಂದ ಬಂದಿರಲಿಲ್ಲ ವೇತನ ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ…

Read More