TOP NEWS
cooker bomb blast case 10 years jail for accused but victim is unhappy

Cooker Bomb Case: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ; ಶಿಕ್ಷೆ ಸಾಕಾಗದು ಎಂದ ಸಂತ್ರಸ್ತ ಆಟೋ ಚಾಲಕ

ಮಂಗಳೂರು: 2022ರ ನವೆಂಬರ್ 19ರಂದು ನಡೆದಿದ್ದ ಬಹುಚರ್ಚಿತ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Cooker Bomb Case) ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆಯನ್ನು ವಿಧಿಸಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಫೋಟದ ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿ, ಈ ಶಿಕ್ಷೆಯ ಪ್ರಮಾಣ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವಾವಾಧಿ ಶಿಕ್ಷೆ ಆಗಬೇಕಿತ್ತು ಅಪರಾಧಿಗೆ ಶಿಕ್ಷೆಯಾಗಿರುವುದು ಒಳ್ಳೆಯದೇ ಆದರೂ, ಇಂತಹ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು…

Read More
West asia war oil ship reached Mangaluru port

Mangaluru: ನವ ಮಂಗಳೂರು ಬಂದರಿಗೆ ಬಂದ ಕಚ್ಚಾತೈಲ ನೌಕೆ

ಮಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಮುಂದುವರಿದಿದ್ದು, ನವ ಮಂಗಳೂರು (Mangaluru) ಬಂದರಿಗೆ ನಾಲ್ಕನೇ ಕಚ್ಚಾತೈಲ ಹೊತ್ತ ಸರಕು ನೌಕೆಯು ನಿನ್ನೆ ರಾತ್ರಿ ಆಗಮಿಸಿದೆ. ಬಂದರಿನಲ್ಲಿ ಸೂಕ್ತ ಭದ್ರತೆ  ಸಂಘರ್ಷದ ಹಿನ್ನೆಲೆಯಲ್ಲಿ ಬಂದರಿನಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಂದು ಬೆಳಿಗ್ಗೆಯಿಂದಲೇ ನೌಕೆಯಿಂದ ತೈಲವನ್ನು ಹೊರತೆಗೆಯುವ ಕಾರ್ಯ ಯಶಸ್ವಿಯಾಗಿ ಆರಂಭಗೊಂಡಿದೆ.  ಸೌದಿ ಅರೇಬಿಯಾದಿಂದ ನವ ಮಂಗಳೂರಿಗೆ ಆಗಮಿಸಿರುವ ಈ ಬೃಹತ್ ಹಡಗು 1.41 ಲಕ್ಷ ಮೆಟ್ರಿಕ್ ಟನ್ ಕಚ್ಚಾತೈಲವನ್ನು ಹೊತ್ತು ತಂದಿದೆ. ಮಂಗಳೂರು…

Read More
Cyber Crime mangaluru police arrested 11 people

Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್‌, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ

ದಕ್ಷಿಣ ಕನ್ನಡ:  ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ವಸಂತ್‌ ನಾಯ್ಕ್‌ ಕೊಲೆ…

Read More
actor rishab shetty gives kola seve in mangaluru

Rishab Shetty: ನೇಮೋತ್ಸವದಲ್ಲಿ ರಿಷಬ್‌ ಶೆಟ್ಟಿ ಭಾಗಿ, ಕಾಂತಾರ ಯಶಸ್ಸಿನ ಹಿನ್ನಲೆ ಹರಕೆ ತೀರಿಸಿದ ನಟ

ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸನ್ನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಟ–ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಮತ್ತು ಚಿತ್ರತಂಡ ಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವ ಹರಕೆ ನೀಡಿದ್ದಾರೆ. ಹರಕೆ ಕಟ್ಟಿಕೊಂಡಿದ್ದ ರಿಷಬ್‌ ಹಾಗೂ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಸಿನಿಮಾ ಯಶಸ್ಸಿಗೆ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಚಿತ್ರತಂಡ ದೈವಕ್ಕೆ ಹರಕೆಯನ್ನು ಕಟ್ಟಿಕೊಂಡಿದ್ದರು. ಹಾಗಾಗಿ ಅದನ್ನ ಈಡೇರಿಸುವ ಉದ್ದೇಶದಿಂದ ಮಂಗಳೂರು ಭೇಟಿ ನೀಡಿದ್ದಾರೆ….

Read More