Mekedatu: ಮೇಕೆದಾಟು ಸಭೆ ನಡೆಸಿದ ಚಲುವರಾಯಸ್ವಾಮಿ: ರಾಜ್ಯದ ಹಿತಾಸಕ್ತಿಗೆ ರಾಜಿ ಇಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ!
ಬೆಂಗಳೂರು: . ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ…
