TOP NEWS
Karnataka Monsoon Disparity 17 Districts and 129 Taluks Stare at Rainfall Deficit Despite July Progress

Rain; ಕರ್ನಾಟಕದಲ್ಲಿ ಮುಂಗಾರು ಏರುಪೇರು: ಜುಲೈ ಆರಂಭವಾದ್ರೂ 17 ಜಿಲ್ಲೆಗಳು, 129 ತಾಲ್ಲೂಕುಗಳಲ್ಲಿ ಮಳೆ ಕೊರತೆ ಭೀತಿ!

ಬೆಂಗಳೂರು: ರಾಜ್ಯದಲ್ಲಿ ಜುಲೈ ಮೊದಲ ವಾರದಿಂದ ಮುಂಗಾರು ಮಳೆ ಕೊಂಚ ಚುರುಕುಗೊಂಡು ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದರೂ, ಒಟ್ಟಾರೆ ಮಳೆಯ (Rain) ಹಂಚಿಕೆ ಮಾತ್ರ ಆತಂಕಕಾರಿಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಜೂನ್ 1ರಿಂದ ಜುಲೈ 6ರವರೆಗಿನ ಐದು ವಾರಗಳ ಅಧಿಕೃತ ವರದಿಯ ಪ್ರಕಾರ, ರಾಜ್ಯದ 17 ಜಿಲ್ಲೆಗಳಲ್ಲಿ ಇಂದಿಗೂ ಸಕಾಲಕ್ಕೆ ಮಳೆಯಾಗಿಲ್ಲ. ಪರಿಣಾಮವಾಗಿ ಬರೋಬ್ಬರಿ 129 ತಾಲ್ಲೂಕುಗಳು ಬಿತ್ತನೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸೂಕ್ತ ಮಳೆಯಿಲ್ಲದೆ ಕಂಗಾಲಾಗಿವೆ. ವಿಜಯನಗರದಲ್ಲಿ ಅತ್ಯಂತ ಕಡಿಮೆ ಮಳೆ;…

Read More
Good news monsoon rain effect hemavathi dam water increased

Good News: ಹರ್ಷ ತಂದ ಹೇಮಾವತಿ ಒಳಹರಿವು, ರೈತರಲ್ಲಿ ಮೂಡಿದ ಆಶಾಕಿರಣ

ಹಾಸನ: ಮಲೆನಾಡು ಭಾಗ ಹಾಗೂ ನದಿಯ ಉಗಮ ಸ್ಥಾನಗಳಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೊರೂರಿನ ಪ್ರಸಿದ್ಧ ಹೇಮಾವತಿ ಜಲಾಶಯಕ್ಕೆ ಒಳಹರಿವು (Good News) ಗಣನೀಯವಾಗಿ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿರುವುದರಿಂದ ನದಿ-ತೊರೆಗಳು ತುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ತೇಜಿಯಾಗಿ ಹೆಚ್ಚುತ್ತಿದೆ. ಇದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಗುರುವಾರ ಬೆಳಗ್ಗೆ ಕೇವಲ 1,000 ಕ್ಯೂಸೆಕ್ಸ್‌ನಷ್ಟಿದ್ದ ಒಳಹರಿವು ಸಂಜೆಯ ವೇಳೆಗೆ ದಿಢೀರ್ ಹೆಚ್ಚಳವಾಗಿತ್ತು. ಶುಕ್ರವಾರ…

Read More
scanty in monsoon rain farmers are losing all crops

Rain; ಮಳೆಯಿಲ್ಲದೆ ಒಣಗುತ್ತಿದೆ ಬೆಳೆ, ಸಾಲದ ಸುಳಿಗೆ ಸಿಲುಕಿದ ಅನ್ನದಾತ

ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಕೊರತೆಯಿಂದಾಗಿ ಇಡೀ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತಾಪಿ ವರ್ಗ ತೀವ್ರ ಕಂಗಾಲಾಗಿದೆ. ವರುಣನ ಕೃಪೆ ಇಲ್ಲದೆ ಬೆಳೆಗಳು ಕಮರಿ ಹೋಗುತ್ತಿವೆ.

Read More