Big News: ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಬಿಗ್ ಶಾಕ್!
ಮೈಸೂರು: ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ವಿಶ್ವವಿಖ್ಯಾತ ವನ್ಯಜೀವಿ ಧಾಮಗಳಾದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ನಡೆಸಲು ಕಾತುರದಿಂದ ಕಾಯುತ್ತಿದ್ದ ಪ್ರಕೃತಿ ಪ್ರೇಮಿಗಳಿಗೆ ಅರಣ್ಯ ಇಲಾಖೆ ತೀವ್ರ ಆಘಾತ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಈ ಎರಡೂ ರಾಷ್ಟ್ರೀಯ ಉದ್ಯಾನವನಗಳಲ್ಲಿ ಜೀಪ್ ಹಾಗೂ ಬಸ್ ಸಫಾರಿ ದರಗಳನ್ನು ಗಣನೀಯವಾಗಿ ಹೆಚ್ಚಳ (Big News) ಮಾಡಲಾಗಿದೆ., ವಾರಾಂತ್ಯದಲ್ಲಿ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವ ಸಾರ್ವಜನಿಕರಿಗೆ ಈ ನಿರ್ಧಾರ ದೊಡ್ಡ ಆರ್ಥಿಕ ಹೊರೆಯನ್ನು ತಂದೊಡ್ಡಲಿದೆ. ಬಸ್…
