TOP NEWS
Karnataka high court takes class to doctor who made false accusation about kmf nandini

High Court: ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ತನಿಖೆಗೆ ಮುಂದುವರಿಸಲು ಆದೇಶ

ಬೆಂಗಳೂರು: ಕೆಎಂಎಫ್ (KMF) ಸಂಸ್ಥೆಯ ಜನಪ್ರಿಯ ಉತ್ಪನ್ನವಾದ ‘ನಂದಿನಿ ಸುವಾಸಿತ ಹಾಲು’ ಆರೋಗ್ಯಕ್ಕೆ ಒಳಿತಲ್ಲ ಎಂಬರ್ಥದಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಾರಾತ್ಮಕ ವಿಡಿಯೋ ಮಾಡಿ ಹರಿಬಿಟ್ಟಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮಾ ಅವರಿಗೆ ಹೈಕೋರ್ಟ್ (High Court) ತೀವ್ರ ತರಾಟೆ ತೆಗೆದುಕೊಂಡಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದುಪಡಿಸಬೇಕು ಇಲ್ಲವೇ ತನಿಖೆಗೆ ತಡೆ ನೀಡಬೇಕು ಎಂಬ ವೈದ್ಯೆಯ ಕೋರಿಕೆಯನ್ನು ಮಾನ್ಯ ಮಾಡದ ನ್ಯಾಯಾಲಯ, ಪೊಲೀಸರು ತನಿಖೆಯನ್ನು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೆಲ…

Read More