Crime nanjangud swami missing case big twist

CRIME: ಪ್ರೀತಿಗೆ ಅಡ್ಡಿಯಾದ ಸ್ನೇಹಿತನ ಬರ್ಬರ ಹತ್ಯೆ, ಆರೋಪಿಗಳು ಅಂದರ್

ನಂಜನಗೂಡು: ಫೆಬ್ರವರಿಯಿಂದ ಕಾಣೆ ಆಗಿದ್ದ ನಂಜನಗೂಡಿನ (Crime) ದೇವೇರಮ್ಮನಹಳ್ಳಿ ಪಾಳ್ಯದ ಸ್ವಾಮಿ ಎನ್ನುವವರ ಪ್ರಕರಣದಲ್ಲಿ ಟ್ವಿಸ್ಟ್‌ ಸಿಕ್ಕಿದ್ದು, ಸ್ನೇಹಿತರೇ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಆನಂದ.ಎಸ್ ಅವರ ನೇತೃತ್ವದಲ್ಲಿ ಈ ಪ್ರಕರಣವನ್ನ ಪೊಲೀಸರು ಬೇದಿಸುವಲ್ಲಿ ಯಶಸ್ವಿ ಆಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ದಿನಾಂಕ 04.03.2026 ರಂದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇವೀರಮ್ಮನಹಳ್ಳಿಪಾಳ್ಯ ಗ್ರಾಮದ ಸವಿತಾ ಎಂಬುವವರು ನಂಜನಗೂಡು ಗ್ರಾಮಾಂತರ ಪೊಲೀಸ್…

Read More
Crime nanjangud rural police found selling ration rice black market arrested one person

Crime: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಮೂಟೆ ಸಾಗಿಸುತ್ತಿದ್ದ ಗಾಡಿ ಹಿಡಿದ ನಂಜನಗೂಡು ಗ್ರಾಮಾಂತರ ಪೊಲೀಸರು

ನಂಜನಗೂಡು: ರಾಜ್ಯದಲ್ಲಿ ಕಾಳಸಂತೆ (Crime) ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಇದೀಗ ಈ ಶನಿವಾರ ನಂಜನಗೂಡು ಗ್ರಾಮಾಂತರ ಪೊಲೀಸರು ಪಡಿತರ ಅಕ್ಕಿ ಮಾರಾಟ ಮಾಡುವವರನ್ನ ಸೆರೆ ಹಿಡಿದಿದ್ದಾರೆ. 90 ಮೂಟೆ ಪಡಿತರ ಅಕ್ಕಿ ಸೆರೆ ಇದೇ ಶನಿವಾರ ಫೆಬ್ರವರಿ 7ರಂದು ಪಡಿತರ ಅಕ್ಕಿಯನ್ನ ಕಾಳಸಂತೆಗೆ ಮಾರಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಿಕ್ಕ ಮೇರೆಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ 90 ಮೂಟೆ ಅಕ್ಕಿ ಸಾಗಿಸುತ್ತಿದ್ದ ಗಾಡಿ ಹಿಡಿದು ದಕ್ಷತೆ ಮೆರೆದಿದ್ದಾರೆ. ಓರ್ವ…

Read More