TOP NEWS
CJP Leader Faces Backlash for Childish Remarks on PM Narendra Modis Video Netizens Call it Cheap Trolling

Narendra Modi: ಮೋದಿ ವಿಡಿಯೋಗೆ ಸಿಜೆಪಿ ನಾಯಕನ ಬಾಲಿಶ ಕಾಮೆಂಟ್: ಜ್ಞಾನವಿಲ್ಲದ ಕೆಳಮಟ್ಟದ ಟ್ರೋಲ್ ವಿರುದ್ಧ ನೆಟ್ಟಿಗರ ತೀವ್ರ ಆಕ್ರೋಶ!

ನವದೆಹಲಿ: ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಕಾಯ್ದೆ-2026 ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವುದನ್ನು ಶ್ಲಾಘಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಿಡುಗಡೆ ಮಾಡಿರುವ ಸೆಲ್ಫಿ ವಿಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರಧಾನಿ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿರುವ ಕಾಕರೂಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ವ್ಯಂಗ್ಯವಾಡಿದ್ದಾರೆ. ಸೆಲ್ಫಿ ವಿಡಿಯೋ ಹಂಚಿಕೊಂಡ ಮೋದಿ ಪತ್ರಿಕೆ ಸೋರಿಕೆ ಮತ್ತು…

Read More
Delhi police sent notice to x accounts for using abusive word for Narendra modi

Narendra Modi: ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪೋಸ್ಟ್: ಎಕ್ಸ್ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಮತ್ತು ‘ಸಂಸತ್ ಚಲೋ’ ರ್ಯಾಲಿಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಈ ರೀತಿಯ ಆಕ್ಷೇಪಾರ್ಹ ಹಾಗೂ ಅಸಭ್ಯ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಹಲವಾರು ‘ಎಕ್ಸ್’ (ಟ್ವಿಟರ್) ಖಾತೆಗಳು ಮತ್ತು ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸೈಬರ್‌ ತಂಡದಿಂದ…

Read More
PM Modis Facebook post deleted IT Ministry summons Meta global policy chief over massive blunder

Meta: ಪಿಎಂ ಮೋದಿ ಪೋಸ್ಟ್ ಡಿಲೀಟ್ ಹಿನ್ನೆಲೆ: ಮೆಟಾ ಸಂಸ್ಥೆಗೆ ಕೇಂದ್ರ ಸರ್ಕಾರ ತುರ್ತು ಸಮನ್ಸ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹವನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ಪೋಸ್ಟ್ ಒಂದನ್ನು ಮೆಟಾ ಸಂಸ್ಥೆಯು (Meta) ದಿಢೀರನೆ ಡಿಲೀಟ್ ಮಾಡಿದ್ದು, ಇದೀಗ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಜಾಲತಾಣ ದೈತ್ಯನ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಪರಿಗಣಿಸಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY), ಮೆಟಾ ಸಂಸ್ಥೆಯ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರಿಗೆ ತುರ್ತು ಸಮನ್ಸ್ ಜಾರಿ ಮಾಡಿದೆ ಎಂದು…

Read More
Say No to PoP and Imported Idols PM Narendra Modi Urges Citizens

Narendra Modi: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ: ಮನೆ ಮನೆಗಳಲ್ಲೂ ಮಣ್ಣಿನ ಗಣಪನನ್ನೇ ಕೂರಿಸಿ, ಪಿಒಪಿ ಮೂರ್ತಿಗಳಿಗೆ ಹೇಳಿ ಬೈ-ಬೈ!

ನವದೆಹಲಿ: ಮುಂಬರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, (Narendra Modi) ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಸ್ಥಳೀಯ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ (Eco-Friendly Ganesha) ಪ್ರತಿಷ್ಠಾಪಿಸಿ ಪೂಜಿಸುವಂತೆ ಮನವಿ ಮಾಡಿದ್ದಾರೆ. ಪಿಒಪಿ ಹಾಗೂ ವಿದೇಶಿ ಮೂರ್ತಿಗಳಿಗೆ ಬ್ರೇಕ್ ಹಾಕಿ ಭಾನುವಾರ ಪ್ರಸಾರವಾದ ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ (Mann Ki Baat) 136ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ, ಪ್ಲಾಸ್ಟರ್ ಆಫ್…

Read More
Big news Zero Tolerance for Exam Scams Modi Cabinet Clears Powerful Amendment to Check Paper Leaks

Big News: ಪೇಪರ್ ಲೀಕ್ ಮಾಡಿದ್ರೆ 10 ವರ್ಷ ಜೈಲು, ₹10 ಕೋಟಿ ದಂಡ!: ಮೋದಿ ಸರ್ಕಾರದ ಹೊಸ ಕಾನೂನಿಗೆ ಫಾಸ್ಟ್ ಟ್ರ್ಯಾಕ್ ಬಲ

ನವದೆಹಲಿ: ದೇಶಾದ್ಯಂತ ತೀವ್ರ ಆಂದೋಲನಕ್ಕೆ ಕಾರಣವಾಗಿರುವ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ (Big News) ತನ್ನ ಕಾನೂನು ಚೌಕಟ್ಟನ್ನು ಮತ್ತಷ್ಟು ಬಲಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ವಿಡಿಯೋ ಸಂದೇಶದ ಮೂಲಕ ಕಠಿಣ ಕ್ರಮದ ಭರವಸೆ ನೀಡಿದ ಮರುದಿನವೇ, ಕೇಂದ್ರ ಸರ್ಕಾರವು 2024ರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆಗೆ ಮಹತ್ವದ ತಿದ್ದುಪಡಿಗಳನ್ನು ತಂದಿದೆ. ಪರೀಕ್ಷಾ ವಂಚನೆ ಮತ್ತು ಪೇಪರ್ ಲೀಕ್ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ…

Read More
NEET-UG Row PM Modi Assures Action Sonam Wangchuk Ends Fast

NEET-UG: ನೀಟ್ ಪರೀಕ್ಷೆ ಅಕ್ರಮ: ಪ್ರಧಾನಿ ಮೋದಿ ಅಭಯ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ: ನೀಟ್‌ (‌NEET-UG) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ (NEET-UG) ಸಂಬಂಧಿಸಿದಂತೆ ದೇಶದಾದ್ಯಂತ ವಿದ್ಯಾರ್ಥಿಗಳ ಮತ್ತು ಸಂಘಟನೆಗಳ ಆಕ್ರೋಶ ತೀವ್ರಗೊಂಡಿದೆ. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಮಸೂದೆ ಮಂಡಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಎಕ್ಸ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ತಡರಾತ್ರಿ ವಿಡಿಯೋ ಸಂದೇಶ ಹಂಚಿಕೊಂಡ ಅವರು, ಯುವಜನರ ಹಿತಾಸಕ್ತಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು,…

Read More
Ketan Agarwal Case Grieving Mother Emails PM Modi Seeking Speedy Justice for Her Son

Ketan Agarwal: ನನ್ನ ಇಡೀ ಜಗತ್ತೇ ಮುಳುಗಿತು, ಕೇತನ್‌ ತಾಯಿಯಿಂದ ಪ್ರಧಾನಿ ಮೋದಿಗೆ ಪತ್ರ!

ಮಹಾರಾಷ್ಟ್ರ: ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಮಗನ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಪ್ರಕರಣದಲ್ಲಿ ಶೀಘ್ರ ನ್ಯಾಯ ಸಿಗುವಂತಾಗಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ತಮಗೆ ಯಾವುದೇ ಸಹಾನುಭೂತಿ ಅಥವಾ ವಿಶೇಷ ಸವಲತ್ತು ಬೇಡ, ಕೇವಲ ನ್ಯಾಯ ಮಾತ್ರ ಬೇಕು ಎಂದಿರುವ ಅವರು, ಸ್ವಂತ ಮಗನ ನ್ಯಾಯಕ್ಕಾಗಿ ದೇಶದ…

Read More