TOP NEWS
Sachin Tendulkar Invites Narendra Modi To Son Arjun Wedding

Sachin Tendulkar: ಮಗನ ಮದುವೆಗೆ ಪ್ರಧಾನಿಗೆ ಆಹ್ವಾನ ನೀಡಿದ ಸಚಿನ್

ನವದೆಹಲಿ: ಭಾರತೀಯ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಮಗ ಅರ್ಜುನ್ ಮತ್ತು ಸಾನಿಯಾ ಚಂದೋಕ್ ಅವರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿನ್ ಈ ವಿಚಾರವಾಗಿ ಸಚಿನ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಅರ್ಜುನ್ ಮತ್ತು ಸಾನಿಯಾ ಅವರ ಮದುವೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಗೌರವ ಸಿಕ್ಕಿದೆ. ಮೋದಿ ಅವರೇ, ನಿಮ್ಮ ಆಶೀರ್ವಾದ ಮತ್ತು ಯುವ ದಂಪತಿಗಳಿಗೆ ಚಿಂತನಶೀಲ ಸಲಹೆ…

Read More
Seychelles President Dr Patrick Herminie in New Delhi

Patrick Herminie: ದೆಹಲಿಗೆ ಸೆಷಲ್ಸ್ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹರ್ಮಿನಿ ಭೇಟಿ

ನವದೆಹಲಿ: ಸೆಷಲ್ಸ್ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹರ್ಮಿನಿ (Patrick Herminie), ದೆಹಲಿಗೆ ನಿನ್ನೆ ಆಗಮಿಸಿದರು.  ಈ ವೇಳೆ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಉಪಸ್ಥಿತರಿದ್ದು ಸ್ವಾಗತ ಕೋರಿದರು.   5 ದಿನಗಳ ಪ್ರವಾಸದಲ್ಲಿರುವ ಹರ್ಮಿನಿ ಸಾಂಪ್ರದಾಯಿಕ ನೃತ್ಯ ಪ್ರದರ್ಶನಗಳ ಮೂಲಕವೂ ಅವರನ್ನು ಸ್ವಾಗತ ಮಾಡಲಾಗಿದ್ದು.  5 ದಿನಗಳ ಭಾರತ ಪ್ರವಾಸದಲ್ಲಿರುವ ಡಾ. ಪ್ಯಾಟ್ರಿಕ್ ಹರ್ಮಿನಿ ಇದಕ್ಕೂ ಮುನ್ನ ಚೆನ್ನೈ ಮತ್ತು ಮುಂಬೈಗೆ ಭೇಟಿ ನೀಡಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸೀಶೆಲ್ಸ್‌ಗೆ 175 ಮಿಲಿಯನ್ ಡಾಲರ್‌ಗಳ ವಿಶೇಷ…

Read More
President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More
European Commission President meets narendra modi

Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.   ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ…

Read More
77 Republic Day of india modi sends wishes to people

Republic Day: 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತ, ದೇಶದ ಜನರಿಗೆ ಮೋದಿ ಶುಭಾಶಯ

ನವದೆಹಲಿ: ಭಾರತ ಇಂದು ತನ್ನ 77 ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಮುಖ್ಯ ಅತಿಥಿಗಳು ಯಾರು? ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೇಶದ ಜನರಿಗೆ ಶುಭ ಕೋರಿದ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಯದಲ್ಲಿ ದೇಶದ ಜನರಿಗೆ…

Read More
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More
BJPs new president will be formally announced tomorrow

BJP: ನಾಳೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆ

ನವದೆಹಲಿ: ಬಿಜೆಪಿಯ (BJP) ಮುಂದಿನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ನಾಳೆ ಅಧ್ಯಕ್ಷರ ಹೆಸರನ್ನ ಬಹಿರಂಗಪಡಿಸಲಾಗುತ್ತದೆ ಎನ್ನಲಾಗಿದೆ. ಅತಿಹೆಚ್ಚು ಬೆಂಬಲ ಪಡೆದ ನಿತಿನ್‌ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್ (46) ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದೆ. ಇದರಿಂದಾಗಿ ಅವರು ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಈ ನಾಮಪತ್ರಗಳ ಪೈಕಿ 36 ನಾಮಪತ್ರಗಳು ವಿವಿಧ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಲ್ಲಿಕೆಯಾಗಿದ್ದರೆ, ಒಂದು ನಾಮಪತ್ರವನ್ನು ಬಿಜೆಪಿ ರಾಷ್ಟ್ರೀಯ…

Read More