TOP NEWS
Narendra modi talks in parliament regarding women reservation

Narendra Modi: ಮೀಸಲಾತಿ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ: ನರೇಂದ್ರ ಮೋದಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಐತಿಹಾಸಿಕ ನಡೆಯನ್ನು ವಿರೋಧಿಸುವವರನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಈ ವಿಧೇಯಕವು ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ಒಂದು ಹೊಸ ಅಧ್ಯಾಯ ಬರೆಯಲಿದೆ. ಈ ಮೂಲಕ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ನಿಜವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಆಗಬೇಕಿತ್ತು: “ಭಾರತವು ಪ್ರಜಾಪ್ರಭುತ್ವದ…

Read More
CM Siddaramaiah and Narendra modi special photo viral

CM Siddaramaiah: ಮೋದಿ ಜೊತೆ ಸಿದ್ದರಾಮಯ್ಯ ಸೀಕ್ರೇಟ್‌ ಟಾಕ್‌, ಫೋಟೋ ವೈರಲ್

ಮಂಡ್ಯ: ರಾಜ್ಯ ರಾಜಕಾರಣದ ಇಬ್ಬರು ಧ್ರುವಗಳಂತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಸಮಾಲೋಚನೆಯ ಫೋಟೋವೊಂದು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕುತೂಹಲ ಮೂಡಿಸಿದ ಮೋದಿ ಮಾತು: ಕಾರ್ಯಕ್ರಮಕ್ಕಾಗಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ…

Read More
Narendra modi government raises fertilizer subsidy

Narendra Modi: ಮೋದಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ರಸಗೊಬ್ಬರ ಸಬ್ಸಿಡಿ ಹೆಚ್ಚಳ

ನವದೆಹಲಿ: ಖಾರಿಫ್ ಹಂಗಾಮಿನ ಕೃಷಿ ಕೆಲಸಗಳಲ್ಲಿ ತೊಡಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಭೀತಿ ಇತ್ತು. ಆದರೆ, ರೈತರ ಮೇಲೆ ಈ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟವು ಸಬ್ಸಿಡಿ ಮೊತ್ತವನ್ನು ಶೇ. 12ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಲೆ ಹೆಚ್ಚಾದ್ರು ಚಿಂತೆ ಮಾಡಬೇಕಿಲ್ಲ ಈ ಮಹತ್ವದ…

Read More
Narendra modi slams opposition parties

Narendra Modi: ಎಲ್‌ಡಿಎಫ್- ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು: ಮೋದಿ

ತಿರುವಲ್ಲಾ: ಕೇರಳದ ತಿರುವಲ್ಲಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಧುರಂಧರ್’ ಅಂತಹ ಚಿತ್ರಗಳನ್ನು ಸುಳ್ಳು ಎಂದು ಬಿಂಬಿಸುತ್ತಿವೆ, ಆದರೆ ವಾಸ್ತವದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಸುಳ್ಳು ಹೇಳುವುದರಲ್ಲಿ ನಿಸ್ಸೀಮವಾಗಿವೆ ಎಂದು ಅವರು ಟೀಕಿಸಿದರು. ಈ ಎರಡು ರಂಗಗಳು ಇಂದು ಸುಳ್ಳಿನ ಕಾರ್ಖಾನೆಗಳಾಗಿ ಬದಲಾಗಿವೆ ಎಂದು ಅವರು ಆರೋಪಿಸಿದರು. ಪ್ರತಿಪಕ್ಷಗಳಿಂದ ಅಪಪ್ರಚಾರ…

Read More
Delhi police sent notice to x accounts for using abusive word for Narendra modi

Narendra Modi: ಪಶ್ಚಿಮ ಏಷ್ಯಾ ಸಂಘರ್ಷ, ಶಾಂತಿ ಸ್ಥಾಪನೆ ಬಗ್ಗೆ ಮೋದಿ ಮಾತು

ನವದೆಹಲಿ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನವಾಗಿ , ಶಾಂತಿ ಪುನರ್ ಸ್ಥಾಪಿಸಲು ರಾಜತಾಂತ್ರಿಕತೆ ಹಾಗೂ ಸಂವಾದದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯಸಭೆಯಲ್ಲಿಂದು ಹೇಳಿದ್ದಾರೆ.  ಭಾರತದ ನಿಲುವನ್ನ ಸ್ಪಷ್ಟಪಡಿಸಿದ ಮೋದಿ  ಪಶ್ಚಿಮ ಏಷ್ಯಾದಲ್ಲಿ  ಮುಂದುವರಿದಿರುವ ಸಂಘರ್ಷ ಕುರಿತು ಮಾಹಿತಿ ನೀಡಿದ  ಅವರು,  ಪ್ರಸ್ತುತ ಉದ್ವಿಗ್ನತೆಯನ್ನು ಶಮನಗೊಳಿಸುವ ಹಾಗೂ ಹರ್ಮುಜ್ ಜಲಸಂಧಿಯನ್ನು ತೆರೆಯುವ ವಿಷಯದಲ್ಲಿ , ರಾಜತಾಂತ್ರಿಕ ಸಂವಾದ ಅಗತ್ಯವಿದೆ ಎಂದು  ಭಾರತದ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ,…

Read More
Narendra Modi inaugurated crores project in assam

Narendra Modi: 19 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಅಸ್ಸಾಂ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಗುವಾಹಟಿಯಲ್ಲಿ , ಪಿಎಂ ಕಿಸಾನ್ ಸಮ್ಮಾನ್ ನಿಧಿಯ 22ನೇ ಕಂತಿನ 18 ಸಾವಿರದ 640 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 19 ಸಾವಿರದ 500 ಕೋಟಿ ಯೋಜನೆ  ಇದೇ ವೇಳೆ ಗುವಾಹಟಿಯಲ್ಲಿ, 19 ಸಾವಿರದ 500 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.  150 ಮೆಗಾ ವ್ಯಾಟ್ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದರು.  ಬಳಿಕ, ಚಹಾ ತೋಟದ ಕಾರ್ಮಿಕರಿಗೆ…

Read More
Narendra Modi inaugurated developmental work in delhi

Narendra Modi: ದೆಹಲಿಯ 33 ಸಾವಿರದ 500 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮಾಡಿದ ಮೋದಿ

ನವದೆಹಲಿ: ದೆಹಲಿಯ ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಗಳ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಸುಮಾರು 33 ಸಾವಿರದ 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.  ನೂತನ ಕಾರಿಡಾರ್ ಉದ್ಘಾಟನೆ ಈ ವೇಳೆ ಕೇಂದ್ರ ಸಚಿವ ಮನೋಹರ್ ಲಾಲ್, ದೆಹಲಿ ಮುಖ್ಯಮಂತ್ರಿ ರೇಖಾಗುಪ್ತಾ, ಸಚಿವರಾದ ತೋಕನ್ ಸಾಹು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಪ್ರಧಾನಿ 18 ಸಾವಿರದ 300 ಕೋಟಿ ರೂಪಾಯಿ ಮೌಲ್ಯದ…

Read More