TOP NEWS
NEET CBI arrests mastermind who leaked Biology paper

NEET: ನೀಟ್ ಪತ್ರಿಕೆ ಲೀಕ್ ಹಗರಣ: ಎನ್‌ಟಿಎ (NTA) ಬಯಾಲಜಿ ತಜ್ಞೆ ಸಿಬಿಐ ವಶಕ್ಕೆ!

ನವದೆಹಲಿ: ದೇಶಾದ್ಯಂತ ತಲ್ಲಣ ಮೂಡಿಸಿರುವ ‘ನೀಟ್-ಯುಜಿ 2026’ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಭಾರಿ ಬೇಟೆಯಾಡಿದೆ. ಹಗರಣದ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಪ್ರೊಫೆಸರ್ ಮನಿಷಾ ಗುರುನಾಥ್ ಮಾಂಧರೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜೀವಶಾಸ್ತ್ರ (Biology) ವಿಭಾಗದ ಪತ್ರಿಕೆ ಸೋರಿಕೆಯಾಗಲು ಇವರೇ ಮುಖ್ಯ ಕಾರಣ ಎಂದು ಸಿಬಿಐ ಮೂಲಗಳು ತಿಳಿಸಿವೆ. ಪ್ರಶ್ನೆಪತ್ರಿಕೆಯ ಸಂಪೂರ್ಣ ಪ್ರವೇಶ ಹೊಂದಿದ್ದ ಪ್ರೊಫೆಸರ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮನಿಷಾ ಮಾಂಧರೆ…

Read More
NEET 4 student took life after cancellation of exam

NEET: ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಎಫೆಕ್ಟ್: ಪರೀಕ್ಷೆ ರದ್ದತಿಯ ಆಘಾತಕ್ಕೆ ದೇಶಾದ್ಯಂತ ನಾಲ್ವರು ವಿದ್ಯಾರ್ಥಿಗಳ ಬಲಿ

ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ (NEET) ಪರೀಕ್ಷೆಯನ್ನು ಹಠಾತ್ ರದ್ದುಗೊಳಿಸಿದ ಸರ್ಕಾರದ ತೀರ್ಪು ದೇಶದಲ್ಲಿ ಭಾರಿ ಆಕ್ರೋಶ ಮತ್ತು ಕಳವಳಕ್ಕೆ ಕಾರಣವಾಗಿದೆ. ಭವಿಷ್ಯದ ವೈದ್ಯರಾಗುವ ಕನಸು ಹೊತ್ತಿದ್ದ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಕಂಗಾಲಾಗಿ ಬೇರೆ ಬೇರೆ ರಾಜ್ಯಗಳಲ್ಲಿ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಕೈಗೆ ಬಂದ ಸೀಟು ಜಾರಿದ್ದಕ್ಕೆ ರಾಜಸ್ಥಾನದ ಪ್ರದೀಪ್ ಆತ್ಮಹತ್ಯೆ: ಕಳೆದ ಮೂರು ವರ್ಷಗಳಿಂದ ರಾಜಸ್ಥಾನದ ಸೀಕರ್‌ನಲ್ಲಿ ತಂಗಿ ಹಗಲಿರುಳು ಶ್ರಮಿಸುತ್ತಿದ್ದ ಪ್ರದೀಪ್ ಮೇಘವಾಲ್ ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ….

Read More
NEET UG paper leak cbi digging tin to matter accused MBBS daughter goes missing

NEET: ನೀಟ್ ಹಗರಣಕ್ಕೆ ಸಿನಿಮೀಯ ತಿರುವು: ತಂದೆಯ ಬಂಧನದ ಬೆನ್ನಲ್ಲೇ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ

ರಾಜಸ್ಥಾನ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದ್ದು, ಈಗ ಯಾವುದೋ ಕ್ರೈಂ ಸಿನಿಮಾದ ಕಥೆಯಂತೆ ಭಾಸವಾಗುತ್ತಿದೆ. ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವ ಈ ಜಾಲದ ತನಿಖೆ ಈಗ ದೌಸಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಮೆಟ್ಟಿಲೇರಿದ್ದು, ಅಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಗತಿ ಬಿವಾಲ್ ಎಂಬಾಕೆ ದಿಢೀರ್ ನಾಪತ್ತೆಯಾಗಿರುವುದು ಹೊಸ ಸಂಚಲನ ಮೂಡಿಸಿದೆ. ಈಕೆಯ ತಂದೆ ಮಾಂಗಿಲಾಲ್ ಬಿವಾಲ್ ಮತ್ತು ಚಿಕ್ಕಪ್ಪ ದಿನೇಶ್ ಬಿವಾಲ್ ಅವರನ್ನು ಪತ್ರಿಕೆ ಸೋರಿಕೆ ಹಗರಣದಲ್ಲಿ…

Read More
Cm siddaramaiah asks questions to modi and bjp regarding nEET scam

CM Siddaramaiah: ನೀಟ್ ಅಕ್ರಮದ ಬಗ್ಗೆ ಮೋದಿಯವರ ಮೌನವೇಕೆ? ವಿದ್ಯಾರ್ಥಿಗಳ ಭವಿಷ್ಯದ ಜೊತೆ ಬಿಜೆಪಿ ಚೆಲ್ಲಾಟ: ಸಿದ್ದರಾಮಯ್ಯ ಟೀಕೆ

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮ ಹಾಗೂ ರಾಜ್ಯದ ಶಾಲಾ-ಕಾಲೇಜುಗಳ ವಸ್ತ್ರಸಂಹಿತೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿರುವುದಕ್ಕೆ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೀಟ್ ಅಕ್ರಮ: ಮೋದಿಯವರ ಮೌನಕ್ಕೆ ಸಿಎಂ ಪ್ರಶ್ನೆ “ದೇಶಾದ್ಯಂತ ನೀಟ್…

Read More
NEET UG paper leak BK Hariprasad taunts central government

NEET UG: ನೀಟ್‌ ಪ್ರಶ್ನೆ ಪತ್ರಿಕೆ‌ ಸೋರಿಕೆ, ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣ ಎಂದ ಬಿಕೆ ಹರಿಪ್ರಸಾದ್

ನವದೆಹಲಿ: ನೀಟ್ (NEET UG) ಪರೀಕ್ಷೆಯ ಅಕ್ರಮದ ಕುರಿತು ದೆಹಲಿಯಲ್ಲಿ ವಾಗ್ದಾಳಿ ನಡೆಸಿರುವ ವಿಧಾನ ಪರಿಷತ್ (BK Hariprasad) ಸದಸ್ಯ ಬಿ.ಕೆ. ಹರಿಪ್ರಸಾದ್, 2026ರ ಈ ಪ್ರಶ್ನೆ ಪತ್ರಿಕೆ ಸೋರಿಕೆಯು ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾಗಿದೆ ಎಂದು ಬಣ್ಣಿಸಿದ್ದಾರೆ. ಈ ಹಗರಣದಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವು ಕತ್ತಲಿಗೆ ತಳ್ಳಲ್ಪಟ್ಟಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಟೀಕೆ ಕಳೆದ ಹತ್ತು ವರ್ಷಗಳಲ್ಲಿ ಸುಮಾರು 40ಕ್ಕೂ ಅಧಿಕ ಬಾರಿ ಪ್ರಶ್ನೆ ಪತ್ರಿಕೆಗಳು…

Read More
NEET UG can student against against NTA regarding paper leak

NEET UG: NTA ವಿರುದ್ಧ ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲು ಏರಬಹುದಾ?

ನವದೆಹಲಿ: ನೀಟ್ (NEET UG) ಪರೀಕ್ಷೆ ರದ್ದತಿಯಿಂದ ಕಂಗಾಲಾಗಿರುವ 22 ಲಕ್ಷ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವಿರುದ್ಧ ಕಾನೂನು ಹೋರಾಟ ನಡೆಸಲು ಸಾಧ್ಯವೇ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಪೇಪರ್ ಲೀಕ್‌ನಿಂದಾಗಿ ಎದುರಾಗಿರುವ ಈ ಆತಂಕದ ಸಂದರ್ಭದಲ್ಲಿ, ಸಂತ್ರಸ್ತ ವಿದ್ಯಾರ್ಥಿಗಳು ನ್ಯಾಯಾಲಯದ ಮೂಲಕ ಎನ್‌ಟಿಎಯನ್ನು ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಕಾನೂನು ತಜ್ಞರು ಕೆಲವು ದಾರಿಗಳನ್ನು ಸೂಚಿಸಿದ್ದಾರೆ. ನ್ಯಾಯಾಲಯದಲ್ಲಿ ಹೋರಾಟಕ್ಕೆ ಇರುವ ಅವಕಾಶಗಳು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ಲಕ್ಷಾಂತರ ಜನರು…

Read More
NEET UG paper leak is 100 crore business

NEET-UG: ನೀಟ್‌ ಪೇಪರ್‌ ಲಿಂಕ್‌ ಕರಾಳ ಮುಖ ಬಯಲು, 100 ಕೋಟಿ ವ್ಯವಹಾರವಂತೆ

ನವದೆಹಲಿ: ನೀಟ್ (NEET-UG 2026) ಪರೀಕ್ಷಾ ಅಕ್ರಮದ ಹಿಂದೆ ಕೆಲಸ ಮಾಡುತ್ತಿರುವ “ಪ್ರಶ್ನೆ ಪತ್ರಿಕೆ ಸೋರಿಕೆ ಆರ್ಥಿಕತೆ” (Leak Economy) ಎಷ್ಟು ಬಲಿಷ್ಠವಾಗಿದೆ ಎಂಬುದು ಈಗ ಬಯಲಾಗಿದೆ. ಸಿಬಿಐ ತನಿಖೆ ನಡೆಸುತ್ತಿರುವ ಈ ಕರಾಳ ದಂಧೆಯು ಕೇವಲ ಒಂದು ದಿನದ ಪರೀಕ್ಷೆಯ ಹೆಸರಿನಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ವ್ಯವಸ್ಥಿತ ಜಾಲದ ಕಾರ್ಯವೈಖರಿ ಈ ದಂಧೆಯು ಒಂದು ಪಿರಮಿಡ್ ಮಾದರಿಯಲ್ಲಿ ಕೆಲಸ ಮಾಡುತ್ತದೆ. ಇದರ ತುತ್ತತುದಿಯಲ್ಲಿರುವ ಮುಖ್ಯ…

Read More