TOP NEWS
R ashok slams government for created problem for nEET students

R Ashok: ಸಮಾವೇಶದ ಟ್ರಾಫಿಕ್ ಕಿರಿಕಿರಿಗೆ ನೀಟ್ ಅಭ್ಯರ್ಥಿಗಳು ಕಣ್ಣೀರು; ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ಆಕ್ರೋಶ

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ನಡೆದ ನೀಟ್ (NEET) ಮರುಪರೀಕ್ಷೆಯ ವೇಳೆ ಸೃಷ್ಟಿಯಾದ ಭಾರಿ ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾದ ಘಟನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಪ್ರಮುಖವಾದ ಪರೀಕ್ಷೆ ಇರುವ ದಿನವೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದರಿಂದಲೇ ಇಡೀ ನಗರದ ರಸ್ತೆಗಳು ಬ್ಲಾಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗಿದೆ…

Read More
NEET UG NTA guidelines for exam must follow

NEET: ಇಂದು ನೀಟ್‌ ಪರೀಕ್ಷೆ, ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಎನ್‌ಟಿಎ

ನವದೆಹಲಿ: ದೇಶಾದ್ಯಂತ ಇಂದು ನಡೆಯಲಿರುವ ‘ನೀಟ್ ಯುಜಿ 2026’ (NEET) ಮರುಪರೀಕ್ಷೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಸರ್ವಸನ್ನದ್ಧವಾಗಿದ್ದು, ಪರೀಕ್ಷಾರ್ಥಿಗಳಿಗೆ ಕೊನೆಯ ಕ್ಷಣದ ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಯಾವುದೇ ಸಮಸ್ಈಯೆಗಳು ಆಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಮುಖ ಸಲಹೆಯನ್ನು ಹಂಚಿಕೊಂಡಿದ್ದ ಎನ್‌ಟಿಎ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ತಮ್ಮ ಅಡ್ಮಿಟ್ ಕಾರ್ಡ್ (ಪ್ರವೇಶ ಪತ್ರ), ಮಾನ್ಯತೆ ಇರುವ ಯಾವುದಾದರೂ ಒಂದು ಫೋಟೋ ಗುರುತಿನ ಚೀಟಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಫೋಟೋಗಳನ್ನು ಕಡ್ಡಾಯವಾಗಿ ತರಬೇಕು…

Read More
Two people arrested for cheating people in neet reexam paper

NEET: ನೀಟ್ ಮರುಪರೀಕ್ಷೆ ಪ್ರಶ್ನೆಪತ್ರಿಕೆ ಹೆಸರಲ್ಲಿ ಭಾರಿ ವಂಚನೆ: ಸೈಬರ್ ಕಿಲಾಡಿಗಳ ಬಂಧನ

ಅಹಮದಾಬಾದ್: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ಬರೆಯಲಿರುವ ಅಭ್ಯರ್ಥಿಗಳ ಆತಂಕವನ್ನೇ ಬಂಡವಾಳ ಮಾಡಿಕೊಂಡಿದ್ದ ಅಂತರರಾಜ್ಯ ಸೈಬರ್ ದಗಾಬಾಜರ ಗ್ಯಾಂಗ್ ಒಂದನ್ನು ಅಹಮದಾಬಾದ್ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. “ನಮ್ಮ ಬಳಿ ರೀ-ನೀಟ್ (NEET) ಪರೀಕ್ಷೆಯ ಅಸಲಿ ಪ್ರಶ್ನೆಪತ್ರಿಕೆ ಇದೆ” ಎಂದು ನಂಬಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಲಕ್ಷಾಂತರ ರೂಪಾಯಿ ಲೂಟಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದೇಶದಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ, ಇದು ಕೇವಲ ನಕಲಿ ಭರವಸೆ ನೀಡಿ ಹಣ ಪೀಕುತ್ತಿದ್ದ ಸೈಬರ್ ಜಾಲ ಎಂದು ಪೊಲೀಸರು…

Read More
NEET CBI arrests mastermind who leaked Biology paper

NEET: ನೀಟ್ ಪತ್ರಿಕೆ ಲೀಕ್ ಹಗರಣ: ಎನ್‌ಟಿಎ (NTA) ಬಯಾಲಜಿ ತಜ್ಞೆ ಸಿಬಿಐ ವಶಕ್ಕೆ!

ನವದೆಹಲಿ: ದೇಶಾದ್ಯಂತ ತಲ್ಲಣ ಮೂಡಿಸಿರುವ ‘ನೀಟ್-ಯುಜಿ 2026’ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಭಾರಿ ಬೇಟೆಯಾಡಿದೆ. ಹಗರಣದ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಪ್ರೊಫೆಸರ್ ಮನಿಷಾ ಗುರುನಾಥ್ ಮಾಂಧರೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜೀವಶಾಸ್ತ್ರ (Biology) ವಿಭಾಗದ ಪತ್ರಿಕೆ ಸೋರಿಕೆಯಾಗಲು ಇವರೇ ಮುಖ್ಯ ಕಾರಣ ಎಂದು ಸಿಬಿಐ ಮೂಲಗಳು ತಿಳಿಸಿವೆ. ಪ್ರಶ್ನೆಪತ್ರಿಕೆಯ ಸಂಪೂರ್ಣ ಪ್ರವೇಶ ಹೊಂದಿದ್ದ ಪ್ರೊಫೆಸರ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮನಿಷಾ ಮಾಂಧರೆ…

Read More