Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More
Union Budget 2026 What Gets Cheaper And Costlier

Budget 2026: ಬಜೆಟ್‌ನಲ್ಲಿ ಏನಿದೆ, ಏನಿಲ್ಲ? ಯಾವುದು ಅಗ್ಗ?

ನವದೆಹಲಿ: ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು  ಮೂರು ‘ಕರ್ತವ್ಯಗಳ’ ಜವಾಬ್ದಾರಿಗಳಿಂದ ಪ್ರೇರಿತರಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಮ್ಮ ಸತತ ಒಂಬತ್ತನೇ ಕೇಂದ್ರ ಬಜೆಟ್ 2026 ಅನ್ನು (Budget 2026) ಮಂಡಿಸಿದ್ದಾರೆ.  ಬಜೆಟ್‌ನ ಕೆಲ ಘೋಷಣೆಗಳು ಹಲವಾರು ವಸ್ತುಗಳ ಬೆಲೆ ಇಳಿಕೆಗೆ ಕಾರಣವಾಗಿವೆ. ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ 17 ಅಗತ್ಯ ಕ್ಯಾನ್ಸರ್ ಔಷಧಗಳು ಮತ್ತು ಔಷಧಿಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ವಿನಾಯಿತಿ ನೀಡುವ ಮೂಲಕ ಸರ್ಕಾರವು ಕ್ಯಾನ್ಸರ್ ರೋಗಿಗಳಿಗೆ ಗುರಿ ಪರಿಹಾರವನ್ನು…

Read More
nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More