Nitin Gadkari: ಸುಶಿಕ್ಷಿತರಿಗಿಂತ ರೆಡ್ಲೈಟ್ ಪ್ರದೇಶದ ಜನರೇ ನನಗೆ ಹೆಚ್ಚು ಮತ ಹಾಕಿದ್ದಾರೆ: ಸಚಿವ ನಿತಿನ್ ಗಡ್ಕರಿ ಹೇಳಿಕೆ!
ನಾಸಿಕ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ನಾಗಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳು ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ತಮ್ಮ ಸುದೀರ್ಘ ರಾಜಕೀಯ ಪಯಣ, ಸಮಾಜದ ವಿವಿಧ ಸ್ತರಗಳ ಜನರೊಂದಿಗಿನ ನಿಕಟ ಸಂಪರ್ಕ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಮುಕ್ತವಾಗಿ ಮಾತನಾಡಿದ ಗಡ್ಕರಿ, ಚುನಾವಣೆಯ ಸಮಯದಲ್ಲಿ ತಮಗೆ ಸುಶಿಕ್ಷಿತರಿಗಿಂತ ಅಪರಾಧ ಹಿನ್ನೆಲೆ ಹೊಂದಿರುವ ಪ್ರದೇಶಗಳಿಂದಲೇ ಹೆಚ್ಚಿನ ಮತಗಳು ಲಭಿಸಿವೆ ಎಂದು ಬಹಿರಂಗಪಡಿಸಿದ್ದಾರೆ. ಅವರ ಈ…
