Crime big twist in Vasanth naik case uttar kannada

Crime: ವಸಂತ್‌ ನಾಯ್ಕ್‌ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್‌, ಟಾರ್ಗೆಟ್‌ ಗಂಡ ಅಲ್ವಾ?

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ್‌ ಕೊಲೆ (Crime) ಪ್ರಕರಣದಲ್ಲಿ ಸದ್ಯ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಹಾಗೂ ಸುಚಿತ್ರಾ ಎನ್ನುವ ಮಹಿಳೆ ಬಂಧನ ಮಾಡಲಾಗಿದೆ. ಈ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಿದೆ. ಟಾರ್ಗೆಟ್‌ ಗಂಡ ಅಲ್ಲ ಮಗಳು ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್‌ ಭಟ್‌ ನಡುವೆ ಅನೈತಿಕ ಸಂಬಂಧ ಇರುವುದು ಸದ್ಯ ಎಲ್ಲರ ಮುಂದೆ ಬಯಲಾಗಿದೆ. ಈ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಆಗಿದ್ದ ಎನ್ನುವ ಕಾರಣಕ್ಕೆ ಗಂಡನನ್ನ ಕೊಲೆ ಮಾಡಲು…

Read More
north karnataka should get international Airport says bjp leader

Airport: ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಹಿನ್ನೆಲೆಯಲ್ಲಿ ದಾವಣಗೆರೆ ಇಲ್ಲವೇ, ಗದಗ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ಸದಸ್ಯ ಪಿ.ಎಚ್. ಪೂಜಾರ್ ವಿಧಾನಪರಿಷತ್ತಿನಲ್ಲಿಂದು ಒತ್ತಾಯ ಮಾಡಿದ್ದಾರೆ. ವಿಮಾನ ನಿಲ್ದಾಣದ ಅಗತ್ಯ ತುಂಬಾ ಇದೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ದಿಮೆಗಳು, ಕೈಗಾರಿಕೆಗಳು ತಲೆ ಎತ್ತಲು ಅಂತಾರಾಷ್ಟ್ರೀಯ ವಿಮಾನ…

Read More