TOP NEWS
Bk hariprasad demands Rajnath singh resignation

BK Hariprasad: ಆಪರೇಷನ್ ಸಿಂಧೂರ ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆಗೆ ಬಿ.ಕೆ. ಹರಿಪ್ರಸಾದ್ ಆಗ್ರಹ!

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ. ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಹೇಳಿ ಇಡೀ ದೇಶದ ದಾರಿ ತಪ್ಪಿಸಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು,…

Read More
india gives strong warning to china regarding Operation Sindoor

Operation Sindoor: ಉಗ್ರರ ರಕ್ಷಣೆಗೆ ನಿಂತ ಚೀನಾಕ್ಕೆ ಭಾರತದ ಛೀಮಾರಿ: ‘ಜವಾಬ್ದಾರಿಯುತ ದೇಶಗಳ ನಡವಳಿಕೆ ಹೀಗಿರಬಾರದು’ ಎಂದ ವಿದೇಶಾಂಗ ಇಲಾಖೆ!

ನವದೆಹಲಿ: ಕಳೆದ ವರ್ಷ ನಡೆದ ‘ಆಪರೇಷನ್ ಸಿಂಧೂರ್’ (Operation Sindoor) ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ಚೀನಾ ತಾಂತ್ರಿಕ ನೆರವು ನೀಡಿದೆ ಎಂಬ ಮಾಹಿತಿ ಹೊರಬರುತ್ತಿದ್ದಂತೆಯೇ ಭಾರತವು ಚೀನಾಕ್ಕೆ ಕಟು ಶಬ್ದಗಳಲ್ಲಿ ಎಚ್ಚರಿಕೆ ನೀಡಿದೆ. “ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು ಕರೆದುಕೊಳ್ಳುವವರು, ಭಯೋತ್ಪಾದನೆಯನ್ನು ಬೆಂಬಲಿಸುವ ಇಂತಹ ಕ್ರಮಗಳು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಎಂತಹ ಪರಿಣಾಮ ಬೀರಬಹುದು ಎಂಬುದನ್ನು ಯೋಚಿಸಲಿ” ಎಂದು ಭಾರತ ತಿರುಗೇಟು ನೀಡಿದೆ. ಏನಿದು ಚೀನಾದ ಗುಪ್ತ ಕಾರ್ಯಾಚರಣೆ? ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನದ…

Read More