TOP NEWS
POK Protest Horror Pakistan s Khawaja Asif sparks outrage by labeling killed protesters as enemies like India

POK: ಅವರೂ ನಮಗೆ ಭಾರತದಂತೆಯೇ ಶತ್ರುಗಳು’: ಪಾಕ್ ಆಕ್ರಮಿತ ಕಾಶ್ಮೀರದ 32 ಪ್ರತಿಭಟನಾಕಾರರ ಹತ್ಯೆಯನ್ನು ಸಮರ್ಥಿಸಿಕೊಂಡ ಖವಾಜಾ ಆಸಿಫ್

ಪಾಕಿಸ್ತಾನ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪಾಕಿಸ್ತಾನಿ ರಕ್ಷಣಾ ಪಡೆಗಳು ನಡೆಸಿದ ಭೀಕರ ಗುಂಡಿನ ದಾಳಿಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಸಮರ್ಥಿಸಿಕೊಂಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದ್ದಾರೆ. ಪಿಒಕೆಯ ಪ್ರತಿಭಟನಾಕಾರರನ್ನು ತಾವು “ಭಾರತದಂತೆಯೇ ದೇಶದ ಶತ್ರುಗಳು” ಎಂದು ಪರಿಗಣಿಸುವುದಾಗಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. 32 ಕಾಶ್ಮೀರಿ ಪ್ರತಿಭಟನಾಕಾರರು ಸಾವುಪಿಒಕೆಯ ರಾವಲಾಕೋಟ್ ಮತ್ತು ಮೀರ್‌ಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಸರಣಿ…

Read More
Delhi Police Block Over 400 Pakistani Accounts Fuelling Fake NEET UG Protest Content

NEET UG: ನೀಟ್ ಆಂದೋಲನ ಹೆಸರಲ್ಲಿ ಪಾಕ್ ಸಂಚು: 400ಕ್ಕೂ ಹೆಚ್ಚು ಖಾತೆಗಳು ಬ್ಲಾಕ್!

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ದೆಹಲಿ ಪೊಲೀಸರು ಮಹತ್ತರ ಕಾರ್ಯಾಚರಣೆಯೊಂದನ್ನು ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ಪ್ರತಿಭಟನೆಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಹಾಗೂ ದಾರಿ ತಪ್ಪಿಸುವ ಅಂಶಗಳನ್ನು ಹರಡುತ್ತಿದ್ದ ಪಾಕಿಸ್ತಾನ ಮೂಲದ ನೂರಾರು ಸಾಮಾಜಿಕ ಜಾಲತಾಣ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕೇಂದ್ರ ದೆಹಲಿ ವಿಭಾಗದ ಡಿಸಿಪಿ ರೋಹಿತ್ ರಾಜ್‌ಬೀರ್ ಸಿಂಗ್, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ…

Read More
Dead For Years Active Before Attack NIA finds digital trace of Pahalgam Attack

Pahalgam: ಪಹಲ್ಗಾಮ್ ಉಗ್ರರ ದಾಳಿ ತನಿಖೆಯಲ್ಲಿ ಬಿಗ್ ಬ್ರೇಕ್‌ಥ್ರೂ: ಕರಾಚಿ ಇಸ್ಲಾಮಿಕ್ ಬ್ಯಾಂಕ್ ಲಿಂಕ್ ಬಯಲು ಮಾಡಿದ ಭದ್ರತಾ ಪಡೆಗಳು!

ನವದೆಹಲಿ: ಕಳೆದ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ನಿಸರ್ಗ ರಮಣೀಯ ಪಹಲ್ಗಾಮ್‌ನಲ್ಲಿ (Pahalgam ) ನಡೆದ ಭೀಕರ ಉಗ್ರರ ದಾಳಿಯ ತನಿಖೆ ನಡೆಸುತ್ತಿರುವ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖವಾದ ತಾಂತ್ರಿಕ ಪುರಾವೆಗಳು ಲಭ್ಯವಾಗಿವೆ. ದಾಳಿ ನಡೆಸಿದ ಉಗ್ರರಿಂದ ವಶಪಡಿಸಿಕೊಳ್ಳಲಾದ ಎರಡು ಮೊಬೈಲ್ ಫೋನ್‌ಗಳ ಪೈಕಿ ಒಂದು ಫೋನ್, 2021ರಲ್ಲಿ ಪಾಕಿಸ್ತಾನಕ್ಕೆ ಆಮದು ಮಾಡಿಕೊಳ್ಳಲಾದ ದೊಡ್ಡ ಕನ್ಸೈನ್‌ಮೆಂಟ್‌ಗೆ ಸೇರಿದ್ದಾಗಿದೆ. ಅಚ್ಚರಿಯ ವಿಷಯವೆಂದರೆ, ಈ ಮೊಬೈಲ್ ಸಾಗಣೆಗೆ ಕರಾಚಿ ಮೂಲದ ಫೈಸಲ್ ಬ್ಯಾಂಕ್…

Read More
india showed great gesture towards pak regarding indus water

Indus River: ಸಿಂಧೂ ನದಿ ಒಪ್ಪಂದ ಅಮಾನತು ನಡುವೆಯೂ ಮಾನವೀಯತೆ ಮೆರೆದ ಭಾರತ

ನವದೆಹಲಿ: ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡು ಐತಿಹಾಸಿಕ ‘ಸಿಂಧೂ ನದಿ (Indus River) ನೀರು ಹಂಚಿಕೆ ಒಪ್ಪಂದ’ವನ್ನು (IWT) ಅಮಾನತ್ತಿನಲ್ಲಿಟ್ಟಿದೆ. ಅಂದಿನಿಂದ ಜಾಗತಿಕ ವೇದಿಕೆಗಳಲ್ಲಿ ಭಾರತವು ನೀರನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಪಾಕಿಸ್ತಾನವು ಸರಣಿ ಅಪಪ್ರಚಾರ ಹಾಗೂ ಕಟು ಟೀಕೆಗಳನ್ನು ಮಾಡುತ್ತಲೇ ಬಂದಿದೆ. ಆದರೆ, ನೆರೆರಾಷ್ಟ್ರದ ಈ ದುರುದ್ದೇಶಪೂರ್ವಕ ಅಪಪ್ರಚಾರದ ನಡುವೆಯೂ ಭಾರತವು ಮತ್ತೊಮ್ಮೆ ಭಾರಿ ಮಾನವೀಯತೆ ಮೆರೆದಿದೆ. ಜಮ್ಮು ಮತ್ತು…

Read More
America-Iran Pakistan As Mediator in can be problematic

America-Iran: ಅಮೆರಿಕ-ಇರಾನ್ ಸಂಧಾನಕ್ಕೆ ಪಾಕ್ ಮಧ್ಯಸ್ಥಿಕೆ: ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯುಎಸ್ ಸೆನೆಟರ್

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ (America-Iran) ನಡುವೆ ಕದನ ವಿರಾಮ ಏರ್ಪಡಿಸುವ ಮಾತುಕತೆಯಲ್ಲಿ ಪಾಕಿಸ್ತಾನವು ಸಂಧಾನಕಾರನ ಪಾತ್ರ ವಹಿಸುತ್ತಿರುವುದಕ್ಕೆ ಅಮೆರಿಕದ ಪ್ರಭಾವಿ ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮಧ್ಯಸ್ಥಿಕೆ ವಹಿಸಲು ಪಾಕಿಸ್ತಾನಕ್ಕೆ ಯಾವುದೇ ಅರ್ಹತೆ ಇಲ್ಲ ಎಂದು ಕಿಡಿಕಾರಿರುವ ಅವರು, ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಸಂಬಂಧ ವೃದ್ಧಿಸುವ ‘ಅಬ್ರಹಾಂ ಒಪ್ಪಂದ’ಕ್ಕೆ (Abraham Accords) ಸೇರುವ ಕುರಿತು ಇಸ್ಲಾಮಾಬಾದ್ ತನ್ನ ನಿಲುವನ್ನು ತಕ್ಷಣವೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’…

Read More
Dhurandhar 2 OTT release tops in pakistan

Dhurandhar: ನೆಟ್‌ಫ್ಲಿಕ್ಸ್ ಸರ್ವರ್ ಕ್ರಾಶ್ ಮಾಡಿದ ‘ಧುರಂಧರ್ 2’: ಪಾಕಿಸ್ತಾನದಲ್ಲೂ ನಂಬರ್ ಒನ್ ಟ್ರೆಂಡಿಂಗ್!

ನವದೆಹಲಿ: ರಣವೀರ್ ಸಿಂಗ್ ಮುಖ್ಯ ಭೂಮಿಕೆಯಲ್ಲಿರುವ ಮತ್ತು ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar) ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಎಂಟು ವಾರಗಳ ನಂತರ ಮೇ 14 ರಂದು ಜಾಗತಿಕವಾಗಿ ಒಟಿಟಿಯಲ್ಲಿ ತೆರೆಕಂಡಿದೆ. ವಿಶೇಷವೆಂದರೆ, ನೆರೆರಾಷ್ಟ್ರ ಪಾಕಿಸ್ತಾನದ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಈ ಸಿನಿಮಾ ಅಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಚಿತ್ರವನ್ನು ನೋಡಲು ಅಲ್ಲಿನ ಪ್ರೇಕ್ಷಕರು ಒಮ್ಮೆಗೆ ಮುಗಿಬಿದ್ದಿದ್ದರಿಂದ ಭಾರಿ ಟ್ರಾಫಿಕ್ ಉಂಟಾಗಿ ನೆಟ್‌ಫ್ಲಿಕ್ಸ್ ಸರ್ವರ್ ಕೆಲಕಾಲ ಸ್ಥಗಿತಗೊಂಡಿತ್ತು (ಕ್ರಾಶ್) ಎಂದು…

Read More
india gives strong warning to china regarding Operation Sindoor

Operation Sindoor: ಉಗ್ರರ ರಕ್ಷಣೆಗೆ ನಿಂತ ಚೀನಾಕ್ಕೆ ಭಾರತದ ಛೀಮಾರಿ: ‘ಜವಾಬ್ದಾರಿಯುತ ದೇಶಗಳ ನಡವಳಿಕೆ ಹೀಗಿರಬಾರದು’ ಎಂದ ವಿದೇಶಾಂಗ ಇಲಾಖೆ!

ನವದೆಹಲಿ: ಕಳೆದ ವರ್ಷ ನಡೆದ ‘ಆಪರೇಷನ್ ಸಿಂಧೂರ್’ (Operation Sindoor) ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ಚೀನಾ ತಾಂತ್ರಿಕ ನೆರವು ನೀಡಿದೆ ಎಂಬ ಮಾಹಿತಿ ಹೊರಬರುತ್ತಿದ್ದಂತೆಯೇ ಭಾರತವು ಚೀನಾಕ್ಕೆ ಕಟು ಶಬ್ದಗಳಲ್ಲಿ ಎಚ್ಚರಿಕೆ ನೀಡಿದೆ. “ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು ಕರೆದುಕೊಳ್ಳುವವರು, ಭಯೋತ್ಪಾದನೆಯನ್ನು ಬೆಂಬಲಿಸುವ ಇಂತಹ ಕ್ರಮಗಳು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಎಂತಹ ಪರಿಣಾಮ ಬೀರಬಹುದು ಎಂಬುದನ್ನು ಯೋಚಿಸಲಿ” ಎಂದು ಭಾರತ ತಿರುಗೇಟು ನೀಡಿದೆ. ಏನಿದು ಚೀನಾದ ಗುಪ್ತ ಕಾರ್ಯಾಚರಣೆ? ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನದ…

Read More