TOP NEWS
this is what pawan kalyan say about his and vijay comparison

Pawan Kalyan: ವಿಜಯ್ ಸಿಎಂ ಆದದ್ದಕ್ಕೆ ಆಂಧ್ರದಲ್ಲಿ ಜನಾಕ್ರೋಶವೇ? ಜನರ ಹೋಲಿಕೆಗೆ ಪವನ್ ಕಲ್ಯಾಣ್ ಕೊಟ್ಟ ಚಾಟಿ ಏಟು!

ಮಂಗಳಗಿರಿ: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಭರ್ಜರಿ ಜಯ ಸಾಧಿಸಿ, ಅವರು ಮುಖ್ಯಮಂತ್ರಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಪವನ್ ಕಲ್ಯಾಣ್ (Pawan Kalyan) ಅವರ ಹೆಸರೇ ಮುಂಚೂಣಿಯಲ್ಲಿದೆ. ಜನರು ವಿಜಯ್ ಅವರ ರಾಜಕೀಯ ಸಾಧನೆಯನ್ನು ಮುಂದಿಟ್ಟುಕೊಂಡು ಪವನ್ ಅವರ ಮೇಲೆ ಅನಗತ್ಯವಾಗಿ ನಿರೀಕ್ಷೆಗಳ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಮಂಗಳಗಿರಿಯ ಜನಸೇನಾ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪವನ್ ಕಲ್ಯಾಣ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಪವನ್‌ ಕಲ್ಯಾಣ್‌ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ…

Read More
Vijay Deverakonda is acting in pawan kalyan film

Vijay Deverakonda: ಪವನ್‌ ಕಲ್ಯಾಣ್‌ ಸಿನಿಮಾದಲ್ಲಿ ವಿಜಯ್‌ ದೇವರಕೊಂಡ?

ಹೈದರಾಬಾದ್‌: ಪವನ್ ಕಲ್ಯಾಣ್ – ಸುರೇಂದರ್ ರೆಡ್ಡಿ ಕಾಂಬಿನೇಷನ್‌ನ ಸಿನಿಮಾದಲ್ಲಿ ವಿಜಯ್ ದೇವರಕೊಂಡ (Vijay Deverakonda) ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗುತ್ತಿದೆ. ಆದರೆ, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಸುದ್ದಿ ಸಂಪೂರ್ಣ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಸಹೋದರನ ಪಾತ್ರದಲ್ಲಿ ವಿಜಯ್‌ ದೇವರಕೊಂಡ? ರಾಮ್ ತಲ್ಲೂರಿ ನಿರ್ಮಿಸುತ್ತಿರುವ ಮತ್ತು ಸುರೇಂದರ್ ರೆಡ್ಡಿ ನಿರ್ದೇಶಿಸುತ್ತಿರುವ ಈ ಯೋಜನೆಯಲ್ಲಿ ಪವನ್ ಕಲ್ಯಾಣ್ ನಾಯಕ. ವಿಜಯ್ ದೇವರಕೊಂಡ ಅವರ ಕಿರಿಯ ಸಹೋದರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ…

Read More
Pawan Kalyan becomes 1st Indian to receive samurai tradition martial arts

Pawan Kalyan: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪವನ್‌ ಕಲ್ಯಾಣ್‌, ಟಾಲಿವುಡ್‌ನಲ್ಲಿಯೇ ಯಾರೂ ಮಾಡಿಲ್ಲ ಈ ದಾಖಲೆ

ಹೈದರಾಬಾದ್‌: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್‌ (Pawan Kalyan) ತಾವು ಸೂಪರ್‌ ಸ್ಟಾರ್‌ ಎಂಬುದನ್ನ ಮತ್ತೆ ಸಾಬೀತು ಮಾಡಿದ್ದಾರೆ. ಹೌದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ಮನ್ನಣೆ ಗಳಿಸಿದ್ದು, ಕೆಂಜುಟ್ಸು ಎನ್ನುವ ವಿಶೇಷ ಕಲೆಯ ಅಧಿಕೃತ ದೀಕ್ಷೆ ಪಡೆದಿದ್ದಾರೆ. ಆಂಧ್ರದ ಮೊದಲ  ಕೆಂಜುಟ್ಸು ಸಮುರಾಯ್  ಈ  ಕೆಂಜುಟ್ಸು ಸಮುರಾಯ್  ದೀಕ್ಷೆ ಪಡೆಯುವ ಮೂಲಕ ನಟ ಪವನ್‌ ಕಲ್ಯಾಣ್‌ ಅವರು ಈ ದೀಕ್ಷೆ ಪಡೆದ ಮೊದಲ ಆಂಧ್ರಪ್ರದೇಶದ ವ್ಯಕ್ತಿ ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸಿನಿಮಾ…

Read More