Piyush Goyal accused Rahul Gandhi about adjustment politics

Piyush Goyal: ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಹುಲ್‌ ಗಾಂಧಿ ರಾಜಿ: ಪಿಯೂಷ್‌ ಗೋಯಲ್‌ ಆರೋಪ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ , ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಆರೋಪ ಮಾಡಿದ್ದಾರೆ. ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ದೇಶದ ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ. ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಜಾಗತಿಕವಾಗಿ ವೃದ್ಧಿಯಾಗುತ್ತಿರುವ ಭಾರತದ ಪ್ರಾಬಲ್ಯವನ್ನು ಸಹಿಸಲು ರಾಹುಲ್…

Read More
Piyush Goyal talks about central budget and Indian economy

Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್‌: ಪಿಯೂಷ್‌ ಗೋಯಲ್

ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್‌ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು,  ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.  ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…

Read More
central minister Piyush Goyal meets omani counterpart

Piyush Goyal: ಒಮಾನ್-ಭಾರತ ನಡುವೆ ಹೆಚ್ಚಲಿದೆಯಾ ವ್ಯಾಪಾರ-ವಹಿವಾಟು?

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ (Piyush Goyal) ಒಮಾನ್ ನ ಮಸ್ಕತ್ ನಲ್ಲಿ ನಿನ್ನೆ ಒಮಾನ್ – ಭಾರತ (Oman India) ವ್ಯಾಪಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.  ಸಾವಿರಾರು ವರ್ಷಗಳಿಂದ ನಡೆಯುತ್ತಿದೆ ವಹಿವಾಟು ಈ ವೇಳೆ ಅವರು, ಭಾರತ ಮತ್ತು ಒಮಾನ್ ಐತಿಹಾಸಿಕ ಬಾಂಧವ್ಯ ಹೊಂದಿದ್ದು, ಸಾವಿರಾರು ವರ್ಷಗಳಿಂದಲೂ ವ್ಯಾಪಾರ ವಹಿವಾಟು ಸದೃಢವಾಗಿದೆ. ಗುಜರಾತಿನ ಲೋಥಾಲ್ ಬಂದರಿನಿಂದ ಮಸ್ಕತ್ ಗೆ ಸಾವಿರಾರು ವರ್ಷಗಳ ಹಿಂದೆಯೇ ಹಡಗುಗಳು ಸಂಚರಿಸುತ್ತಿದ್ದವು. ಭವಿಷ್ಯದಲ್ಲೂ ಉಭಯ ದೇಶಗಳು ಜಂಟಿಯಾಗಿ ಅಪಾರ ಅವಕಾಶಗಳನ್ನು…

Read More