TOP NEWS
Narendra Modi met sharad pawar NCP may support NDA

Narendra Modi: ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ಶರದ್ ಪವಾರ್: ಕುತೂಹಲ ಮೂಡಿಸಿದ ರಾಜಕೀಯ ನಡೆ

ನವದೆಹಲಿ: ಸಂಸತ್ತಿನ ಹೊರಗೆ ವಿರೋಧ ಪಕ್ಷಗಳ ಸಂಸದರು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ (Narendra Modi)ಕಾರ್ಯಾಲಯದಲ್ಲಿ (ಪಿಎಂಒ) ನಡೆದ ಪ್ರಮುಖ ಸಭೆಯೊಂದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಎನ್‌ಸಿಪಿ (ಎಸ್‌ಪಿ) ಅಧಿನಾಯಕ ಶರದ್ ಪವಾರ್ ಹಾಗೂ ಅವರ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜಕೀಯ ಅಂಗಳದಲ್ಲಿ ಚರ್ಚೆಗೆ ಗ್ರಾಸವಾದ ಭೇಟಿ ಈ ಭೇಟಿಯ ವೇಳೆ ಶರದ್ ಪವಾರ್…

Read More
Narendra Modi central cabinet approves historical decision

Narendra Modi: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರು ಮತ್ತು ಇಂಧನ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ಯೋಜನೆಗಳಿಗೆ ಅಸ್ತು ಎಂದಿದೆ. ಕೃಷಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸುವ ಮೂಲಕ ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ರೈತರಿಗೆ ಬೆಂಬಲ ಬೆಲೆಯ ಬಲ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ…

Read More
Narendra modi government raises fertilizer subsidy

Narendra Modi: ಮೋದಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ರಸಗೊಬ್ಬರ ಸಬ್ಸಿಡಿ ಹೆಚ್ಚಳ

ನವದೆಹಲಿ: ಖಾರಿಫ್ ಹಂಗಾಮಿನ ಕೃಷಿ ಕೆಲಸಗಳಲ್ಲಿ ತೊಡಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಭೀತಿ ಇತ್ತು. ಆದರೆ, ರೈತರ ಮೇಲೆ ಈ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟವು ಸಬ್ಸಿಡಿ ಮೊತ್ತವನ್ನು ಶೇ. 12ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಲೆ ಹೆಚ್ಚಾದ್ರು ಚಿಂತೆ ಮಾಡಬೇಕಿಲ್ಲ ಈ ಮಹತ್ವದ…

Read More
PM Narendra Modi promises to secure Indians from west asia war

Narendra Modi: ಭಾರತೀಯರ ಸುರಕ್ಷತೆ ಕಾಪಾಡಲು ಕೇಂದ್ರ ಸಿದ್ಧ: ಮೋದಿ

ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು  ದೇಶದ ಜನರ ಮೇಲೆ ಪರಿಣಾಮ ಬೀರದಂತೆ  ಕೇಂದ್ರ ಸರ್ಕಾರ  ನಿರಂತರವಾಗಿ  ಕ್ರಮ ಕೈಗೊಳ್ಳುತ್ತಿದೆ ಎಂದು  ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ  ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ  ಭಾರತೀಯರ ಸುರಕ್ಷತೆಗೆ  ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.  ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ  ಪಕ್ಷಗಳು  ರಾಜಕೀಯ…

Read More
Narendra modi slams opposition parties

Narendra Modi: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಹಂತಕ್ಕೆ ಚಾಲನೆ ನೀಡಿದ ಮೋದಿ

ಉತ್ತರ ಪ್ರದೇಶ:  ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ  (PM Narendra Modi) ಚಾಲನೆ ನೀಡಿದ್ದಾರೆ. ಆಧುನಿಕ ಮೂಲಸೌಲಭ್ಯಕ್ಕೆ ಒತ್ತು ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ,  ದೇಶದಲ್ಲಿ ನಾಗರಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ  ಕೆಲಸ ಮಾಡಲಾಗುತ್ತಿದೆ.  ಮೆಟ್ರೋ, ವಂದೇ ಭಾರತ್ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈವರೆಗೆ ನಮೋ ಭಾರತ್ ನಲ್ಲಿ ಎರಡೂವರೆ ಕೋಟಿಗೂ ಅಧಿಕ ಜನರು ಪ್ರಯಾಣಿಸಿದ್ದಾರೆ. ಕಳೆದ 11…

Read More
Central Cabinet to extend jal jivan mission

Cabinet: ಆರು ಪ್ರಮುಖ ನಿರ್ಧಾರ ಮಾಡಿದ ಮೋದಿ ಕ್ಯಾಬಿನೆಟ್‌

ನವದೆಹಲಿ:  ಜಲ ಜೀವನ್ ಮಿಷನ್ 2.0 ವಿಸ್ತರಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ.  ಜಲಜೀವನ್ ಮಿಷನ್  ವಿಸ್ತರಣೆ ಸಂಪುಟ ಸಭೆಯ  ನಿರ್ಣಯಗಳ ಕುರಿತು  ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 8.7 ಲಕ್ಷ ಕೋಟಿ ರೂಪಾಯಿ  ಮೌಲ್ಯದ ಜಲಜೀವನ್ ಮಿಷನ್  ಯೋಜನೆಯಲ್ಲಿ  ಡಿಜಿಟಲೀಕರಣ ಹಾಗೂ  ಸಮುದಾಯ ಪಾಲ್ಗೊಳ್ಳುವಿಕೆಗೆ  ಆದ್ಯತೆ ನೀಡಲಾಗುವುದು ಎಂದರು.   2019ರಿಂದ…

Read More
Narendra Modi inaugurated developmental work in delhi

Narendra Modi: ದೆಹಲಿಯ 33 ಸಾವಿರದ 500 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮಾಡಿದ ಮೋದಿ

ನವದೆಹಲಿ: ದೆಹಲಿಯ ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಗಳ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಸುಮಾರು 33 ಸಾವಿರದ 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.  ನೂತನ ಕಾರಿಡಾರ್ ಉದ್ಘಾಟನೆ ಈ ವೇಳೆ ಕೇಂದ್ರ ಸಚಿವ ಮನೋಹರ್ ಲಾಲ್, ದೆಹಲಿ ಮುಖ್ಯಮಂತ್ರಿ ರೇಖಾಗುಪ್ತಾ, ಸಚಿವರಾದ ತೋಕನ್ ಸಾಹು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಪ್ರಧಾನಿ 18 ಸಾವಿರದ 300 ಕೋಟಿ ರೂಪಾಯಿ ಮೌಲ್ಯದ…

Read More