TOP NEWS
Narendra Modi talks about assam and states development

Narendra Modi: ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ: ನರೇಂದ್ರ ಮೋದಿ

ಅಸ್ಸಾಂ: ವಿಕಸಿತ ಭಾರತದ ಕಲ್ಪನೆಯ ಸಾಕಾರಕ್ಕೆ, ಈಶಾನ್ಯ ರಾಜ್ಯಗಳು ವಿಕಸಿತಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದರು. ವಿಶ್ವದ ಕಣ್ಣು ಭಾರತದ ಮೇಲೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ,  ಭಾರತ ಬೆಳಗುತ್ತಿದೆ.   ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ. ಕಳೆದೊಂದು ದಶಕದಲ್ಲಿ ಭಾರತದ ಅರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ ಎಂದು…

Read More
Pariksha Pe Charcha makes record

Pariksha Pe Charcha: ದಾಖಲೆ ಬರೆದ ಪರೀಕ್ಷಾ ಪೆ ಚರ್ಚಾ, 6.76 ಕೋಟಿಗೂ ಹೆಚ್ಚು ಜನರು ಭಾಗಿ

ನವದೆಹಲಿ: ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಪರೀಕ್ಷೆಯ ಭಯದಿಂದ ಮುಕ್ತ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿವರ್ಷ ನಡೆಸುತ್ತಿರುವ  ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha) ಕಾರ್ಯಕ್ರಮ  ಹೊಸ ಮೈಲಿಗಲ್ಲನ್ನು ತಲುಪಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ 6.76 ಕೋಟಿಗೂ 6.76 ಕೋಟಿಗೂ ಹೆಚ್ಚು ಜನರು ಇದರಲ್ಲಿ ಭಾಗವಹಿಸಿದ್ದಾರೆ.  ಈ ಕಾರ್ಯಕ್ರಮವು ಜಾಗತಿಕ ಮಟ್ಟಕ್ಕೆ ಬೆಳೆದು ಗಿನ್ನೆಸ್ ದಾಖಲೆಯನ್ನೂ ಮಾಡಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮತ್ತು ಒತ್ತಡ ನಿಭಾಯಿಸಲು ಪ್ರೇರಣೆ ನೀಡುವುದು ಇದರ ಮುಖ್ಯ…

Read More
narendra modi road show in kerala

Narendra Modi: ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ: ನರೇಂದ್ರ ಮೋದಿ

ಕೇರಳ: ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಪ್ರವಾಸದಲ್ಲಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ  ಬಿಜೆಪಿ  ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಸಾರ್ವಜನಿಕ ಸಭೆಯಲ್ಲಿ  ಪಾಲ್ಗೊಂಡಿದ್ದಾರೆ.   ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ ತಿರುವನಂತರಪುರಂ ಮಹಾನಗರಪಾಲಿಕೆಯಲ್ಲಿನ  ಬಿಜೆಪಿ ಸಾಧನೆ  ಸಾಧಾರಣವಲ್ಲ. ಇದೊಂದು  ದಿಗ್ವಿಜಯ.  ಕೇರಳದಲ್ಲಿ ಜನರಿಗೆ ಕೇಂದ್ರ ಸರ್ಕಾರದ ಬಗ್ಗೆ ನಂಬಿಕೆ ಬಂದಿದ್ದು, ಅವರ ಸೇವೆಗೆ ಅವಕಾಶ ನೀಡಿದ್ದಾರೆ.  ಈ ಮೂಲಕ ಎಲ್ ಡಿಎಫ್ (LDF) , ಯುಡಿಎಫ್…

Read More
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More