TOP NEWS
Jailer actor Vinayakan booked for allegedly sharing minor girls photo phone number on Facebook

Mollywood: ನಟ ವಿನಾಯಕನ್‌ಗೆ ಹೊಸ ಕಾನೂನು ಸಂಕಷ್ಟ: FIR ದಾಖಲು!

ಕೇರಳ: ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಖಳನಾಯಕನ ಪಾತ್ರದ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಮಲಯಾಳಂನ ಖ್ಯಾತ ನಟ ವಿನಾಯಕನ್ ಈಗ ಮತ್ತೊಮ್ಮೆ ದೊಡ್ಡ ಕಾನೂನು (Mollywood) ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹಿಳೆಯ ಘನತೆಗೆ ಧಕ್ಕೆ ತಂದಿರುವುದು ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪದಡಿ ಕೇರಳದ ಆಲಪ್ಪುಳ ಜಿಲ್ಲೆಯ ಮಾವೇಲಿಕ್ಕರ ಪೊಲೀಸರು ನಟನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿದ ಕಟ್ಟುನಿಟ್ಟಿನ ಆದೇಶದ ಮೇರೆಗೆ ಪೊಲೀಸರು…

Read More
karave narayana gowda request regarding Kannada Activists police case

Kannada Activists: ಕನ್ನಡ ಹೋರಾಟಗಾರರ ಮೇಲಿನ ಪೊಲೀಸ್ ಕೇಸ್ ವಾಪಸ್‌ ಪಡೆಯಿರಿ: ಗೃಹ ಸಚಿವರಿಗೆ ಟಿ.ಎ. ನಾರಾಯಣಗೌಡ ಆಗ್ರಹ

ಬೆಂಗಳೂರು: ನಾಡು, ನುಡಿ ಹಾಗೂ ನೆಲದ ರಕ್ಷಣೆಗಾಗಿ ಹೋರಾಡಿದ ಕನ್ನಡ (Kannada Activists) ಹೋರಾಟಗಾರರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಾಯಿಸಿದ್ದಾರೆ. ಸೋಮವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಅವರು, ಹೋರಾಟಗಾರರು ಎದುರಿಸುತ್ತಿರುವ ಕಾನೂನು ಸಂಕಷ್ಟಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಸರ್ಕಾರದ ವಿಳಂಬ ನೀತಿಗೆ ಕಿಡಿ ಕನ್ನಡ ಚಳವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More