AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More
CM Siddaramaiah talks about his political journey

CM Siddaramaiah: ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜಕೀಯವಾಗಿ ಸೋಲು ಮತ್ತು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 1978ರಿಂದ ರಾಜಕೀಯ ಆರಂಭ ಮೈಸೂರು ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1978ರಿಂದ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಜನರ ಅಪಾರ ಬೆಂಬಲ ದೊರೆತಿದೆ ಎಂದು ಸ್ಮರಿಸಿದರು. ಜನರ ಬೆಂಬಲದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ  ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರ ನಿರಂತರ…

Read More