TOP NEWS
Renukaswamy Case CCH Court Reserves Order as Defense Opposes Accused Pradosh Turning Approver

Renukaswamy Case: ಮಾಫಿ ಸಾಕ್ಷಿ ಅರ್ಜಿ, 20ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಈ ಕೊಲೆ ಪ್ರಕರಣದ 14ನೇ ಆರೋಪಿ (A14) ಪ್ರದೋಷ್, ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು (Approver) ಸ್ವಯಂಪ್ರೇರಿತನಾಗಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ. ಕೋರ್ಟ್‌ನಲ್ಲಿ ಪ್ರದೋಷ್‌ ಹೇಳಿದ್ದೇನು? ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರಾದ…

Read More
Renukaswamy Murder Trial Delay in Approver Plea Process as Accused Pradosh Claims Non Receipt of Copy

Pradosh: ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಅರ್ಜಿ ಕೈಸೇರಿಲ್ಲ ಎಂದ ಆರೋಪಿ ಪ್ರದೋಷ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತೊಂದು ಮುಖ್ಯ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ (A14) ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ (Approver) ಪರಿಗಣಿಸುವ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಗರದ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯದಲ್ಲಿ ಜರುಗಿತು. ವಿಚಾರಣೆ ವೇಳೆ, ತನಗೆ ಮಾಫಿ ಸಾಕ್ಷಿಯ ಅರ್ಜಿಯ ಪ್ರತಿ ತಲುಪಿಲ್ಲ ಎಂದು ಆರೋಪಿ ಪ್ರದೋಷ್ (Pradosh) ಕೋರ್ಟ್‌ಗೆ ತಿಳಿಸಿದ್ದರಿಂದ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಪರಪ್ಪನ ಅಗ್ರಹಾರ…

Read More