TOP NEWS
actor prakash raj gives clarification regarding his name in dharmasthala case controversy at Bengaluru press club

Dharmasthala Case: “ನನ್ನ ಹೋರಾಟ ಸೌಜನ್ಯ ಸಾವಿನ ನ್ಯಾಯಕ್ಕಾಗಿ, ಕ್ಷೇತ್ರದ ವಿರುದ್ಧವಲ್ಲ”: 200 ಕೋಟಿ ಡೀಲ್ ಆರೋಪಕ್ಕೆ ನಟ ಪ್ರಕಾಶ್ ರಾಜ್ ಗರಂ!

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧದ ಪಿತೂರಿ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ಬೆನ್ನಲ್ಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್‌ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಸುದ್ದಿಗೋಷ್ಠಿ ನಡೆಸಿ ತಮಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಅಪಾರವಾಗಿ ಗೌರವಿಸುವುದಾಗಿ ಹೇಳಿದ ಅವರು, ತಮ್ಮ ಹೋರಾಟ ಕೇವಲ ಸೌಜನ್ಯ ಸೇರಿದಂತೆ ಅಲ್ಲಿ ನಿಗೂಢವಾಗಿ ಮೃತಪಟ್ಟ ಇತರ…

Read More
society is fan dominated prakash raj on vijay win

Vijay: ವಿಜಯ್ ಗೆಲುವನ್ನು ‘ಅಭಿಮಾನಿಗಳ ಅಬ್ಬರ’ ಎಂದ ಪ್ರಕಾಶ್ ರಾಜ್‌ಗೆ ನೆಟ್ಟಿಗರಿಂದ ತೀವ್ರ ತರಾಟೆ!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ನಟ ವಿಜಯ್ (Vijay) ಅವರ ಭರ್ಜರಿ ಗೆಲುವನ್ನು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಟೀಕಿಸಿದ್ದು, ಇದು ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ವಿಜಯ್ ಅವರ ಯಶಸ್ಸನ್ನು ಕೇವಲ ಅಭಿಮಾನಿ ಸಂಘಗಳ ಪ್ರಭಾವ ಎಂದು ಕರೆದಿರುವ ಅವರ ನಿಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗುತ್ತಿದೆ. ಏನಿದು ಪ್ರಕಾಶ್ ರಾಜ್ ಪೋಸ್ಟ್? ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಪ್ರಕಾಶ್ ರಾಜ್, “ಹಲೋ…

Read More