India is 3rd largest country In fuel production says Pralhad Joshi

Pralhad Joshi: ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರ

ನವದೆಹಲಿ: ಸೌರಶಕ್ತಿ, ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಇಂಧನ ಉತ್ಪಾದನೆ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದಿದ್ದಾರೆ. ಪ್ರಧಾನಮಂತ್ರಿ ಸೂರ್ಯಘರ್ ಮತ್ತು ಪಿಎಂ-ಕುಸುಮ್ ಯೋಜನೆಯಡಿಯಲ್ಲಿ 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ಗಳಾಗಿ ಪರಿವರ್ತನೆಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ…

Read More
Pralhad Joshi visits to AI impact summit

Pralhad Joshi: ಅಂತಾರಾಷ್ಟ್ರೀಯ ಸೌರ ಒಕ್ಕೂಟ ಪೆವಿಲಿಯನ್ ಗೆ ಭೇಟಿ ನೀಡಿದ ಪ್ರಲ್ಹಾದ್ ಜೋಶಿ

ನವದೆಹಲಿ: ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ ಪೆವಿಲಿಯನ್ ಗೆ ಕೇಂದ್ರ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಭೇಟಿ ನೀಡಿದರು. ಡಿಜಿಟಲ್ ಮೂಲಸೌಕರ್ಯ ಅಭಿವೃದ್ಧಿ ಆಗಬೇಕು ಇದೇ ಸಂದರ್ಭದಲ್ಲಿ ಇಂಧನಕ್ಕಾಗಿ ಎಐ ಆಧರಿತ ಜಾಗತಿಕ ಮಿಷನ್ ಅನ್ನು ಮುನ್ನೆಡೆಸುವ, ತಂತ್ರಜ್ಞಾನ ನೇತೃತ್ವದ ನಾವೀನ್ಯತಾ ಸರಣಿಯನ್ನು ಸಚಿವರು ಪರಿಶೀಲಿಸಿದರು.  ಬಳಿಕ ಪ್ರಲ್ಹಾದ್ ಜೋಶಿ, ಇಂಧನ ಪರಿವರ್ತನೆ , ಗ್ರಿಡ್ ಪರಿವರ್ತನೆಯೊಂದಿಗೆ ಹೊಂದಿಕೆಯಾಗಬೇಕು. ಅಲ್ಲದೆ,…

Read More
pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More
Pralhad Joshi warmly welcomed after davos visit

Pralhad Joshi: ದಾವೋಸ್‌ನಿಂದ ಮರಳಿ ಬಂದ ಪ್ರಲ್ಹಾದ ಜೋಶಿಗೆ ಅದ್ದೂರಿ ಸ್ವಾಗತ

ದಾವೋಸ್:  ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಯಶಸ್ವಿ ಅಧಿವೇಶನದ ಬಳಿಕ ತವರಿಗೆ ಆಗಮಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರಿಗೆ ಹುಬ್ಬಳ್ಳಿಯಲ್ಲಿಂದು ಅದ್ಧೂರಿ ಸ್ವಾಗತ ಕೋರಲಾಗಿದೆ.   ಜಿಲ್ಲೆಯ ಪ್ರಮುಖರಿಂದ ಸ್ವಾಗತ ವಿಮಾನ ನಿಲ್ದಾಣದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಜಿಲ್ಲೆಯ ಪ್ರಮುಖರು, ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತ ಕೋರಿದರು.  ದಾವೋಸ್ ನಲ್ಲಿ ಐದು ದಿನಗಳ ಕಾಲ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವಿಶೇಷ ಸಭೆ, ಯಶಸ್ವಿ…

Read More