TOP NEWS
Crackdown on Illegal Immigrants 1000 Foreigners Traced in 3 Months and Handed Over to FRO Says Priyank Kharge

Priyank Kharge: ಅಕ್ರಮ ವಲಸಿಗರ ವಿರುದ್ಧ ಸರ್ಕಾರದ ಬಿಗಿ ಕ್ರಮ: ಕಳೆದ 3 ತಿಂಗಳಲ್ಲಿ 1,000 ವಿದೇಶಿಗರ ಪತ್ತೆ, ಎಫ್‌ಆರ್‌ಒಗೆ ಹಸ್ತಾಂತರ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ ಹಾಗೂ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ, ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ “ವಿಜಿಲಾಂಟಿಸಂ” ಅಥವಾ “ನೈತಿಕ ಪೊಲೀಸ್‌ಗಿರಿ” (ಮಾರಲ್…

Read More
Jail Officials Suspended After Kalaburagi Escape Priyank kharge says

Priyank Kharge: ನಿಮ್ಮ ಕಾಲದಲ್ಲಿ ಜೈಲುಗಳೇ ಅತಿಥಿಗೃಹಗಳಾಗಿದ್ದವು: ಕಟು ಟೀಕೆಗಳಿಗೆ ಅಂಕಿ-ಅಂಶಗಳ ಸಮೇತ ತಿರುಗೇಟು ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಇಲ್ಲಿನ ಕೇಂದ್ರ ಜೈಲಿನ ಎತ್ತರದ ಆವರಣ ಗೋಡೆಯನ್ನು ಮಧ್ಯರಾತ್ರಿಯ ವೇಳೆಗೆ ಸಿನಿಮೀಯ ರೀತಿಯಲ್ಲಿ ಜಿಗಿದು ಕೈದಿಯೊಬ್ಬ ಪರಾರಿಯಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಅವರು ತಮ್ಮ ಮೊದಲ ಅಧಿಕೃತ ಪ್ರತಿಕ್ರಿಯೆ ನೀಡಿದ್ದಾರೆ. ಕಾರಾಗೃಹದ ಬಿಗಿ ಭದ್ರತೆಯ ನಡುವೆಯೂ ನಡೆದಿರುವ ಈ ಭದ್ರತಾ ಲೋಪದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಮಾತನಾಡಿದ್ದಾರೆ. ಅಧಿಕಾರಿಗಳ ಅಮಾನತು…

Read More
Priyank Kharge direct dare to BJP Show me one leaders son who is a full time RSS worker

Priyank Kharge: ಒಬ್ಬ ಬಿಜೆಪಿ ನಾಯಕನ ಮಗನಾದ್ರೂ ಆರ್‌ಎಸ್‌ಎಸ್ ಫುಲ್ ಟೈಮ್ ಪ್ರಚಾರಕನಾಗಿದ್ದಾನಾ?: ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಬೆಂಗಳೂರು: ಬಿಜೆಪಿ ನಾಯಕರ ಮಕ್ಕಳು ಆರ್‌ಎಸ್‌ಎಸ್‌ನಲ್ಲಿ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾದವರಿಗೆ ಸಂಘ ಪರಿವಾರದವರು ನೆರವು ನೀಡುತ್ತಿಲ್ಲ ಎಂದು ಹಿಂದೂ ಸಂಘಟನೆಗಳೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ತಾವೂ ಮೊದಲಿನಿಂದಲೂ ಇದೇ ಮಾತನ್ನು ಹೇಳುತ್ತಿರುವುದಾಗಿ ನೆನಪಿಸಿದರು. ಧರ್ಮ ರಕ್ಷಣೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಬಡವರ ಮಕ್ಕಳನ್ನು ಮಾತ್ರ ಮುಂಚೂಣಿಗೆ ಬಿಡಲಾಗುತ್ತಿದೆ ಎಂದು ಅವರು ಆಕ್ರೋಶ…

Read More
Karnataka Govt Greenlights 10 New Police Station Buildings Minister Priyank Kharge

Priyank Kharge: 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಪೊಲೀಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅನುಮೋದನೆ ನೀಡಲಾಗಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದ್ದಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್…

Read More
Minister Priyank Kharge Announces New Framework for Police Department Information Sharing

Priyank Kharge: ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತನಿಖೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ಜವಾಬ್ದಾರಿಯುತವಾಗಿ ಮತ್ತು ಸಮನ್ವಯದೊಂದಿಗೆ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಹೊಸ ನಿಯಮಾವಳಿ ಜಾರಿಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ…

Read More
priyank kharge orders to FIR against leaking private photo and video without permission

Priyank Kharge: ಖಾಸಗಿ ಫೋಟೋ-ವಿಡಿಯೋ ಲೀಕ್‌ ಮಾಡಿದ್ರೆ FIR ಫಿಕ್ಸ್

ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು ರಿವೆಂಜ್ ಪೋರ್ನೋಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ತಕ್ಷಣವೇ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಲು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯಾದ್ಯಂತ…

Read More
NSUI different type protest Infront of KPCC office regarding Priyank kharge questions to RSS

RSS: ಆರ್‌ಎಸ್‌ಎಸ್ ನಾಯಕರ ಮುಖವಾಡ ಧರಿಸಿ ಚಡ್ಡಿ ಒದ್ದೆ ಮಾಡಿಕೊಂಡಂತೆ ನಾಟಕ: ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಎನ್‌ಎಸ್‌ಯುಐ ಅಣುಕು ಪ್ರತಿಭಟನೆಯ ಹೈಡ್ರಾಮಾ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಪಾರದರ್ಶಕತೆಗೆ ಆಗ್ರಹಿಸಿ ಕರ್ನಾಟಕ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಕಿಚ್ಚು ಈಗ ಬೀದಿ ಹೋರಾಟದ ರೂಪ ಪಡೆದಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಸರಣಿ ಸವಾಲುಗಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ (NSUI) ಕಾರ್ಯಕರ್ತರು, ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಹಮ್ಮಿಕೊಂಡಿದ್ದ ವಿನೂತನ ಬೀದಿ ನಾಟಕ ಹಾಗೂ ಅಣುಕು ಪ್ರತಿಭಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಭಟನೆಯ ಭಾಗವಾಗಿ…

Read More