TOP NEWS
Priyank kharge social media post about BJP and RSS

Priyank Kharge: ಆರ್‌ಎಸ್‌ಎಸ್ ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತೆ: ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವಾಗ್ದಾಳಿ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಹಾಗೂ ಅದರ ಆದಾಯದ ಮೂಲಗಳ ಕುರಿತಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವೆ ಆರಂಭವಾಗಿರುವ ರಾಜಕೀಯ ಜಟಾಪಟಿ ಮತ್ತಷ್ಟು ತಾರಕಕ್ಕೇರಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, (Priyank Kharge) ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮತ್ತೊಮ್ಮೆ ತೀಕ್ಷ್ಣ ಪದಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ. “ಆರ್‌ಎಸ್‌ಎಸ್ ಸಂಸ್ಥೆ ಗಲಿಬಿಲಿಗೊಂಡಾಗಲೆಲ್ಲಾ…

Read More
BJP Leader CT Ravi invites Priyank kharge to RSS branch

CT Ravi: “ಪ್ರಿಯಾಂಕ್ ಖರ್ಗೆ ದ್ವೇಷ ಬಿಟ್ಟು ಸಂಘದ ಶಾಖೆಗೆ ಬರಲಿ”: ನೋಂದಣಿ ವಿವಾದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ತಿರುಗೇಟು!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಸ್ತಿತ್ವ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಪ್ರಶ್ನಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ (CT Ravi) ಆಕ್ರೋಶ ಹೊರಹಾಕಿದ್ದಾರೆ. ಸಚಿವರಿಗೆ ಆರ್‌ಎಸ್‌ಎಸ್ ಕಾರ್ಯಾಚರಣೆಯ ಬಗ್ಗೆ ನಿಜವಾದ ಕುತೂಹಲವಿದ್ದರೆ, ಪತ್ರ ಬರೆಯುವುದನ್ನು ಬಿಟ್ಟು ನೇರವಾಗಿ ಸಂಘದ ಶಾಖೆಗೆ ಬಂದು ವೀಕ್ಷಿಸಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ದಾಖಲೆಗಳು ಸರ್ಕಾರದ ಬಳಿಯೇ ಇವೆ, ಇಲಾಖೆ ಚೆಕ್ ಮಾಡಲಿ!…

Read More
Minister Priyank Kharge Announces New Framework for Police Department Information Sharing

Priyank Kharge: “ರಾಮನ ಹೆಸರಲ್ಲಿ ರಾಜಕೀಯ ಮಾಡುವವರು ಲೆಕ್ಕ ಕೊಡಲ್ವಾ?”: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಮತ್ತೊಂದು ಸವಾಲು!

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಪ್ರಕ್ರಿಯೆ ಹಾಗೂ ಹಣಕಾಸು ವ್ಯವಹಾರಗಳ ಪಾರದರ್ಶಕತೆಯನ್ನು ಪ್ರಶ್ನಿಸಿ ತಾವು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದಿರುವ ಪತ್ರದ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ಮುಂದುವರಿಸಿದ್ದಾರೆ. ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೆಸ್‌ಮೀಟ್‌ನಲ್ಲಿ ತಮ್ಮ ಪತ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿರುವ ಅವರು, “ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಾಗ ನಮ್ಮ ದೇಶದಲ್ಲಿ ಸಾಕ್ಷಾತ್ ಶ್ರೀರಾಮನೇ ಲೆಕ್ಕ ಒಪ್ಪಿಸುವ ಪರಿಸ್ಥಿತಿ…

Read More
home minister priyank kharge taunts RSS mohan bhagwat and BJP

Priyank Kharge: ರೌಡಿಶೀಟರ್‌ಗಳ ಬಿಡುಗಡೆಗೆ ಪ್ರಿಯಾಂಕ್ ಖರ್ಗೆ ತಡೆ

ನವದೆಹಲಿ: ರಾಜ್ಯದ ಸುವ್ಯವಸ್ಥೆಗೆ ಧಕ್ಕೆ ತರಬಲ್ಲ 66 ಮಂದಿ ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಮುಕ್ತಗೊಳಿಸುವ ಪೊಲೀಸ್ ಇಲಾಖೆಯ ವಿವಾದಾತ್ಮಕ ಪ್ರಸ್ತಾವನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತುರ್ತು ತಡೆ ಆದೇಶ ನೀಡಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರೌಡಿಮುಕ್ತಗೊಳಿಸಲು ಸಿದ್ಧಪಡಿಸಲಾಗಿದ್ದ ಪಟ್ಟಿಯಲ್ಲಿ ಕನಿಷ್ಠ 10 ರಿಂದ 12 ಮಂದಿ ಅತ್ಯಂತ ಭಯಾನಕ ಮತ್ತು ಕುಖ್ಯಾತ ಅಪರಾಧಿಗಳಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಬೆಂಗಳೂರು ಪೊಲೀಸ್ ಕಮಿಷನರ್‌ಗೆ…

Read More
RSS Mohan Bhagwat answers to priyank kharge letter

RSS: ಆರ್‌ಎಸ್‌ಎಸ್ ರಿಜಿಸ್ಟ್ರೇಷನ್ ವಿವಾದ: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್

ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಕಠಿಣ ಪತ್ರಕ್ಕೆ ಸಂಘದ ಮುಖ್ಯಸ್ಥ (ಸರಸಂಘಚಾಲಕ) ಮೋಹನ್ ಭಾಗವತ್ ಅವರು ಕೇರಳದ ಮಣ್ಣಿನಿಂದಲೇ ನೇರ ತಿರುಗೇಟು ನೀಡಿದ್ದಾರೆ. ಕೇರಳದಲ್ಲಿ ಆಯೋಜನೆಯಾಗಿದ್ದ ಸಂಘದ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ಉತ್ತರಿಸುವ ಯಾವುದೇ ಅನಿವಾರ್ಯತೆ ನಮಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಬೂಟಾಟಿಕೆ ಕಾಂಗ್ರೆಸ್ ಸರ್ಕಾರದ…

Read More
priyank kharge write letters to RSS asks 8 questions

Priyank Kharge: ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಹೊಸ ಸಮರ: ಶತಮಾನೋತ್ಸವದ ಬೆನ್ನಲ್ಲೇ ಮೋಹನ್ ಭಾಗವತ್‌ಗೆ 8 ಪ್ರಶ್ನೆಗಳ ಪತ್ರ!

ಬೆಂಗಳೂರು: ರಾಜ್ಯದ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ(Priyank Kharge) ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ತಮ್ಮ ರಾಜಕೀಯ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲೂ ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ಕಟುವಾಗಿ ವಿರೋಧಿಸುತ್ತಿದ್ದ ಖರ್ಗೆ, ಈಗ ಇಲಾಖೆಯ ಉಸ್ತುವಾರಿ ಸಿಗುತ್ತಿದ್ದಂತೆ ಸಂಘದ ಮುಖ್ಯಸ್ಥರಾದ (ಸರಸಂಘಚಾಲಕ) ಮೋಹನ್ ಭಾಗವತ್ ಅವರಿಗೆ ಪತ್ರವೊಂದನ್ನು ಬರೆಯುವ ಮೂಲಕ ನೇರ ಸವಾಲು ಹಾಕಿದ್ದಾರೆ. ಸಂಘಟನೆಯು ಯಶಸ್ವಿಯಾಗಿ 100 ವರ್ಷಗಳನ್ನು ಪೂರೈಸಿರುವುದಕ್ಕೆ ಪತ್ರದಲ್ಲಿ ಶುಭ ಹಾರೈಸುತ್ತಲೇ, ಅದರ ಕಾನೂನಾತ್ಮಕ…

Read More
priyank kharge slams amit shah for not controlling migrants

Priyank Kharge: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು: ಅಕ್ರಮ ವಲಸೆ ತಡೆಯದ ಅಮಿತ್ ಶಾ ಅಸಮರ್ಥ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಪಡೆಯುವಾಗ ಅಲ್ಲಿನ ಎಸಿಬಿ ಬಲೆಗೆ ಬಿದ್ದಿರುವುದು ಇಡೀ ಇಲಾಖೆಗೆ ಮುಜುಗರ ತಂದಿದೆ. ಈ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಆರೋಪಿ ಪೊಲೀಸರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ವಿಪಕ್ಷ ಬಿಜೆಪಿ ನಡೆಸುತ್ತಿರುವ ಮುನಿಸಿಗೆ ಹಾಗೂ ಕೇಂದ್ರ ಸರ್ಕಾರದ…

Read More