Sagara: 3 ವರ್ಷಗಳಿಂದ ಇಲ್ಲ ಶಿಕ್ಷಕರು; ಮಕ್ಕಳ ಭವಿಷ್ಯಕ್ಕಾಗಿ ರಸ್ತೆಗಿಳಿದ ಕರೂರು ಹೋಬಳಿ ಗ್ರಾಮಸ್ಥರು
ಸಾಗರ: ತಾಲೂಕಿನ ಕಳೂರು ಮತ್ತು ಚದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ತೀವ್ರ ಶಿಕ್ಷಕರ ಕೊರತೆ ಎದುರಾಗಿದ್ದು, ಇದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಇಂದು (Sagara) ಶಾಲಾ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಈ ಭಾಗದ ಸುಮಾರು 30 ರಿಂದ 40 ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಕರ ಕೊರತೆ ದೊಡ್ಡ ಕಂಠಕವಾಗಿ…
