How ketan Sister Suspicion Helped Unravel Murder Plot

Ketan Agarwal: ಪುಣೆ ಲೋಹಗಢ ಕೋಟೆ ಚಾರಣ ದುರಂತಕ್ಕೆ ಟ್ವಿಸ್ಟ್: ಉದ್ಯಮಿ ಕೇತನ್ ಸಾವು ಅಪಘಾತವಲ್ಲ

ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕಣಿವೆಗೆ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಈಗ ಭೀಕರ ತಿರುವು ಸಿಕ್ಕಿದೆ. ಆರಂಭದಲ್ಲಿ ಕೇವಲ ಆಕಸ್ಮಿಕ ಅಪಘಾತ ಎಂದು ಭಾವಿಸಲಾಗಿದ್ದ ಈ ಘಟನೆ, ವಾಸ್ತವವಾಗಿ ಕೇತನ್ ಭಾವಿ ಪತ್ನಿ (ಫಿಯಾನ್ಸೆ) ಸಿಯಾ ಗೋಯಲ್ ಮತ್ತು ಆಕೆಯ ರಹಸ್ಯ ಪ್ರಿಯಕರ ಸೇರಿ ನಡೆಸಿದ ಭೀಕರ ಕೊಲೆ ಎಂಬ ಆಘಾತಕಾರಿ ಸತ್ಯ ತನಿಖೆಯಿಂದ ಹೊರಬಿದ್ದಿದೆ. ಮೃತನ ಸಹೋದರಿ ವ್ಯಕ್ತಪಡಿಸಿದ ಒಂದೇ ಒಂದು ಬಲವಾದ…

Read More
crime pune Godman Abused Woman for many years arrested

Crime: ದೇವರೆಂದು ನಂಬಿಸಿ ವಿಕೃತಿ: ಪುಣೆಯಲ್ಲಿ ಮಹಿಳೆಗೆ ಕರೆಂಟ್ ಶಾಕ್ ಕೊಟ್ಟು, ಮೂತ್ರ ಕುಡಿಸಿದ್ದ ನಕಲಿ ಸ್ವಾಮೀಜಿ ಅರೆಸ್ಟ್!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಆಶೀರ್ವಾದ ಹಾಗೂ ಆಧ್ಯಾತ್ಮದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಸುದೀರ್ಘ ಕಾಲ ಭೀಕರ ದೌರ್ಜನ್ಯ ಎಸಗುತ್ತಿದ್ದ ನಕಲಿ ಬಾಬಾನ (Crime) ಅಸಲಿ ಮುಖವಾಡ ಕಳಚಿಬಿದ್ದಿದೆ. ತಾನು ಸಾಕ್ಷಾತ್ ದೇವರ ಅವತಾರ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದ ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಎಂಬಾತನನ್ನು ಪುಣೆ ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಈತ ಹಾಗೂ ಇವನ ಸಹಚರರು ಸೇರಿ ನೊಂದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿ, ಎಲೆಕ್ಟ್ರಿಕ್ ಶಾಕ್ ನೀಡಿ ಜೀವರಕ್ಷಕ ಯಾತನೆ ಕೊಟ್ಟಿರುವ ದಿಗಿಲು…

Read More