Big news SAD President Sukhbir Singh Badal Rushed to Hospital After Sharp Edged Weapon Attack in Nanded

Big News: ಪ್ರಧಾನಿ ಮೋದಿ ಭೇಟಿಯಾದ ಬೆನ್ನಲ್ಲೇ ಬಾದಲ್ ಮೇಲೆ ಮಾರಣಾಂತಿಕ ಹಲ್ಲೆ: ಮಹಾರಾಷ್ಟ್ರದಲ್ಲಿ ಭದ್ರತಾ ಲೋಪ; ದಾಳಿಕೋರ ಅರೆಸ್ಟ್!

ನಾಂದೇಡ್: ಶಿರೋಮಣಿ ಅಕಾಲಿದಳ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿ (Big News) ಭೀಕರ ಹಲ್ಲೆ ನಡೆದಿದೆ. ಇಲ್ಲಿನ ಪ್ರಸಿದ್ಧ ಮಾತಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ತೀಕ್ಷ್ಣವಾದ ಆಯುಧದಿಂದ (ಬಹುಶಃ ತಲ್ವಾರ್ ಅಥವಾ ಕತ್ತಿ) ಬಾದಲ್ ಅವರ ಮೇಲೆ ಮುಗಿಬಿದ್ದಿದ್ದಾನೆ. ಈ ಮಾರಣಾಂತಿಕ ದಾಳಿಯಲ್ಲಿ ಸುಖ್ಬೀರ್ ಸಿಂಗ್ ಬಾದಲ್ ಅವರ ಕೈಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ…

Read More
Punjab Paper Leak BJP Stages Massive Protest Outside AAP Delhi Office

Punjab: ಪಂಜಾಬ್ ಪೇಪರ್ ಲೀಕ್ ವಿವಾದ: ದೆಹಲಿ ಎಎಪಿ ಕಚೇರಿ ಎದುರು ಬಿಜೆಪಿ ಭಾರಿ ಪ್ರತಿಭಟನೆ

ಪಂಜಾಬ್: ಪಂಜಾಬ್‌ನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿವಾದ ಇದೀಗ ರಾಷ್ಟ್ರ ರಾಜಧಾನಿ ದೆಹಲಿಗೂ ತಲುಪಿದೆ. ಪಂಜಾಬ್‌ನಲ್ಲಿ (Punjab) ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (AAP) ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಮತ್ತು ನಾಯಕರು ದೆಹಲಿಯಲ್ಲಿರುವ ಎಎಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯ ತೀವ್ರತೆಯ ಹಿನ್ನೆಲೆಯಲ್ಲಿ ಎಎಪಿ ಕಚೇರಿಯ…

Read More
BJP announced new president selected in 4 state

BJP: ನಾಲ್ಕು ರಾಜ್ಯಗಳ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ನವದೆಹಲಿ: ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು (BJP) ಸಾಂಸ್ಥಿಕ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ದೆಹಲಿ, ಪಂಜಾಬ್, ಹರಿಯಾಣ ಮತ್ತು ತ್ರಿಪುರಾ ಸೇರಿದಂತೆ ನಾಲ್ಕು ರಾಜ್ಯಗಳ ತನ್ನ ಪಕ್ಷದ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಘೋಷಿಸಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಪರವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದಾರೆ. ನೂತನ ಬದಲಾವಣೆಯ ಅನ್ವಯ ದೆಹಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ,…

Read More
Horror Punjab Woman body found in iron trunk

Horror: 99ರ ವೃದ್ಧೆಯ ಬರ್ಬರ ಹತ್ಯೆ, ಟ್ರಂಕ್‌ನಲ್ಲಿ ಪತ್ತೆಯಾದ ದೇಹ

ಹೋಶಿಯಾರ್‌ಪುರ: 99 ವರ್ಷದ ವೃದ್ಧೆಯೊಬ್ಬಳನ್ನು ದರೋಡೆಕೋರನೊಬ್ಬ ಕೊಲೆ (Horror) ಮಾಡಿ, ಆಕೆಯ ದೇಹವನ್ನು ಕಬ್ಬಿಣದ ಟ್ರಂಕಿನೊಳಗೆ ತುಂಬಿಸಿರುವ ಘಟನೆ ಹೋಶಿಯಾರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ವಾಸ ಮಾಡುತ್ತಿದ್ದ ಮಹಿಳೆ ಪೊಲೀಸರ ಮಾಹಿತಿ ಪ್ರಕಾರ, ಮೃತ ವೃದ್ಧೆಯನ್ನ ಜೋಗಿಂದರ್ ಕೌರ್ ಎಂದು ಗುರುತಿಸಲಾಗಿದೆ. ಇನ್ನು ಚಬ್ಬೇವಾಲ್ ಪ್ರದೇಶದ ಭಾಮ್ ಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ವೃದ್ಧೆ ಒಂಟಿಯಾಗಿ ವಾಸ ಮಾಡುತ್ತಿದ್ದರು ಎನ್ನಲಾಗಿದ್ದು,  ಹಿಂದಿನ ಬುಧವಾರ ಸಂಜೆ ಆಕೆಯ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು…

Read More