TOP NEWS
allu arjun summoned by court regarding pushpa 2 case

Allu Arjun: ‘ಪುಷ್ಪ 2’ ದುರಂತಕ್ಕೆ ಬಿಗ್ ಟ್ವಿಸ್ಟ್: ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್ ಕೋರ್ಟ್ ತುರ್ತು ಸಮನ್ಸ್

ಹೈದರಾಬಾದ್: ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ̈ (Allu Arjun) ಅವರಿಗೆ ಹೈದರಾಬಾದ್‌ನ ನ್ಯಾಯಾಲಯವು ಬಿಗ್ ಶಾಕ್ ನೀಡಿದ್ದು, ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 22ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಜೂನ್ 19ರ ಶುಕ್ರವಾರದಂದು ಅಧಿಕೃತ ಸಮನ್ಸ್ ಜಾರಿ ಮಾಡಿದೆ. ಹೈದರಾಬಾದ್‌ನ ನಾಂಪಲ್ಲಿ ನ್ಯಾಯಾಲಯವು ಈ ಆದೇಶ ಹೊರಡಿಸಿದ್ದು, ಅಲ್ಲು ಅರ್ಜುನ್ ಸೇರಿದಂತೆ ಪ್ರಕರಣದ ಇತರ 19 ಆರೋಪಿಗಳಿಗೂ ನೋಟಿಸ್ ನೀಡಿದೆ. ಕಳೆದ 2024 ರ ಡಿಸೆಂಬರ್ 4 ರಂದು ಅಲ್ಲು ಅರ್ಜುನ್…

Read More
Allu Arjun family Visits Pushpa 2 Stampede Victim house

Allu Arjun: ಪುಷ್ಪ 2 ಕಾಲ್ತುಳಿತ ಪ್ರಕರಣ, ಗಾಯಗೊಂಡಿದ್ದ ಬಾಲಕನ ಮನೆಗೆ ಅಲ್ಲು ಅರ್ಜುನ್‌ ಫ್ಯಾಮಿಲಿ ಭರವಸೆ

ಹೈದರಾಬಾದ್‌: ‘ಪುಷ್ಪ 2’ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯಲ್ಲಿ ತಾಯಿಯನ್ನು ಕಳೆದುಕೊಂಡು, ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಶ್ರೀತೇಜ್ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ (Allu Arjun) ಕುಟುಂಬ ಬೆಂಬಲವಾಗಿ ನಿಂತಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ತಂದೆ, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಮತ್ತು ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕುಟುಂಬಕ್ಕೆ ಭರವಸೆ ನೀಡಿದ ಅಲ್ಲು ಕುಟುಂಬ: ಸಾಮಾಜಿಕ…

Read More