R Ashok: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್ ಅಶೋಕ್
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕ ಆರ್ ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷ್ಣ ಬೈರೇಗೌಡ ಅವರೇ, ಈಗ ನಿಮ್ಮ ಮೌನ ಏಕೆ? ಬೆಂಗಳೂರಿನ ಬೇರೆ ಭಾಗಗಳಲ್ಲಿ ಒತ್ತುವರಿ ತೆರವು ವೇಳೆ…
