TOP NEWS
R Ashok and BY Vijayendra went to regarding cross voting BJP

BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್‌. ಅಶೋಕ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…

Read More
R ashok slams government for created problem for nEET students

R Ashok: ಸಮಾವೇಶದ ಟ್ರಾಫಿಕ್ ಕಿರಿಕಿರಿಗೆ ನೀಟ್ ಅಭ್ಯರ್ಥಿಗಳು ಕಣ್ಣೀರು; ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ಆಕ್ರೋಶ

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರ ನಡೆದ ನೀಟ್ (NEET) ಮರುಪರೀಕ್ಷೆಯ ವೇಳೆ ಸೃಷ್ಟಿಯಾದ ಭಾರಿ ಸಂಚಾರ ದಟ್ಟಣೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ವಂಚಿತರಾದ ಘಟನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಪ್ರಮುಖವಾದ ಪರೀಕ್ಷೆ ಇರುವ ದಿನವೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದರಿಂದಲೇ ಇಡೀ ನಗರದ ರಸ್ತೆಗಳು ಬ್ಲಾಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗಿದೆ…

Read More
r ashok slms congress over bidadi township project

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More
R Ashok accuse congress for Zameer viral audio

R Ashok: ಕಾಂಗ್ರೆಸ್‌ ಒಳಜಗಳಕ್ಕೆ ಡಿಕೆಶಿ ಬಲಿ, ಸಿದ್ದರಾಮಯ್ಯ ಕೊಟ್ಟ ಹಳೇ ಬಸ್ಸಿಗೆ ಡೀಸೆಲ್‌ ಕೂಡ ಇಲ್ಲ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…

Read More
r ashok cuts his Escort vehicle numbers

R Ashok: ಪ್ರಧಾನಿ ಮಾತಿಗೆ ಅಶೋಕ್‌ ಸಾಥ್‌, ಬೆಂಗಾವಲು ಪಡೆ ಕಡಿಮೆ ಮಾಡಿದ ನಾಯಕ

ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿರುವ ರಾಜ್ಯ ಬಿಜೆಪಿ ನಾಯಕರು, ಇಂಧನ ಉಳಿತಾಯದತ್ತ ಹೆಜ್ಜೆ ಇಟ್ಟಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ತಮ್ಮ ಅಧಿಕೃತ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ವಾಹನಗಳ ಬಳಕೆ ಕಡಿತ,…

Read More
R Ashok slams government over no important recruitment

R Ashok: ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌ ಅಶೋಕ್‌

ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ  ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ   ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…

Read More
R Ashok slams cm Siddaramaiah over budget

R Ashok: ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್‌ ಅಶೋಕ್‌ ಆಗ್ರಹ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ (R Ashok) ಒತ್ತಾಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನಕ್ಕೆ ಸಿದ್ದರಾಮಯ್ಯ ಕಾರಣ  ಅತಿ ಹೆಚ್ಚು ಬಜೆಟ್‌ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು…

Read More