TOP NEWS
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More