TOP NEWS
koppal raghavendra hitnal gave money to protest

Koppal: ಶಾಸಕ ಹಿಟ್ನಾಳ್ ಸಚಿವ ಸ್ಥಾನದ ಹೋರಾಟಕ್ಕೆ ಹಣದ ಕಳಂಕ: ಪ್ರತಿಭಟನೆಗೆ ಜನರನ್ನು ಕರೆತರಲು ದುಡ್ಡು ಹಂಚಿದ ಕಾಂಗ್ರೆಸ್ ಮುಖಂಡರು

ಕೊಪ್ಪಳ: ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ವಿಜಯಶಾಲಿಯಾಗಿರುವ ರಾಘವೇಂದ್ರ ಹಿಟ್ನಾಳ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕೊಪ್ಪಳದಲ್ಲಿ (Koppal) ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯು ಈಗ ದೊಡ್ಡ ವಿವಾದದ ಸ್ವರೂಪ ಪಡೆದುಕೊಂಡಿದೆ. ತಮ್ಮ ನೆಚ್ಚಿನ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಎಂದು ಆಗ್ರಹಿಸಿ ಸ್ಥಳೀಯ ನಾಯಕರು ಹಮ್ಮಿಕೊಂಡಿದ್ದ ಈ ಹೋರಾಟಕ್ಕೆ ಜನರನ್ನು ಸೆಳೆಯಲು ಬಹಿರಂಗವಾಗಿಯೇ ಹಣದ ಆಮಿಷ ಒಡ್ಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ…

Read More
raghavendra hitnal fans demanding cabinet ministry for him

Koppal: ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಕೊಪ್ಪಳದಲ್ಲಿ ಪ್ರತಿಭಟನೆ!

ಕೊಪ್ಪಳ: ಕೊಪ್ಪಳ (Koppal) ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿರುವ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಅಭಿಮಾನಿಗಳು ಸೋಮವಾರ ಭೀಕರ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕ ರಸ್ತೆಯಲ್ಲೇ ಹಳೆಯ ಬೈಕ್ ಮತ್ತು ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ…

Read More