Koppal: ಶಾಸಕ ರಾಘವೇಂದ್ರ ಹಿಟ್ನಾಳ್ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಕೊಪ್ಪಳದಲ್ಲಿ ಪ್ರತಿಭಟನೆ!
ಕೊಪ್ಪಳ: ಕೊಪ್ಪಳ (Koppal) ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿರುವ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಅಭಿಮಾನಿಗಳು ಸೋಮವಾರ ಭೀಕರ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕ ರಸ್ತೆಯಲ್ಲೇ ಹಳೆಯ ಬೈಕ್ ಮತ್ತು ಟೈಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ…
