Piyush Goyal accused Rahul Gandhi about adjustment politics

Piyush Goyal: ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಹುಲ್‌ ಗಾಂಧಿ ರಾಜಿ: ಪಿಯೂಷ್‌ ಗೋಯಲ್‌ ಆರೋಪ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ , ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಆರೋಪ ಮಾಡಿದ್ದಾರೆ. ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ದೇಶದ ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ. ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಜಾಗತಿಕವಾಗಿ ವೃದ್ಧಿಯಾಗುತ್ತಿರುವ ಭಾರತದ ಪ್ರಾಬಲ್ಯವನ್ನು ಸಹಿಸಲು ರಾಹುಲ್…

Read More
DK Shivakumar about meeting with rahul

DK Shivakumar: ಪಕ್ಷದ ವಿಚಾರ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿಕೆ ಶಿವಕುಮಾರ್

ಬೆಂಗಳೂರು :  ನಮ್ಮ ಪಕ್ಷದ ನಾಯಕರ ಜೊತೆ ನಡೆದ ಮಾತುಕತೆಯನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಹೇಳಿದ್ದಾರೆ. ಕುತೂಹಲ ಮೂಡಿಸಿದ ರಾಹುಲ್‌ ಗಾಂಧಿ ಭೇಟಿ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಬಯಲಿಗೆ ಬರುತ್ತಿದೆ. ಅದರಲ್ಲೂ ಸಿಎಂ ಬದಲಾವಣೆ ವಿಚಾರವಾಗಿ ಕುತೂಹಲ ಹೆಚ್ಚಾಗುತ್ತಿದೆ. ಹೀಗಿರುವಾಗ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ….

Read More
Rahul Gandhi and dk shivakumar meeting in airport runway

Rahul Gandhi: ಏರ್‌ಪೋರ್ಟ್‌ ರನ್‌ವೇಯಲ್ಲಿ ಡಿಕೆಶಿ-ರಾಹುಲ್‌ ಮಾತುಕತೆ, ಕುತೂಹಲ ಮೂಡಿಸಿದ ನಾಯಕರ ಭೇಟಿ

ಮೈಸೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರನ್ನ ಮೈಸೂರಿನಲ್ಲಿ ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಮಾತುಕತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‌ವೇ ನಲ್ಲಿ ಮಾತುಕತೆ ನಡೆದಿದ್ದು, ರಾಹುಲ್ ಗಾಂಧಿ ತಮಿಳುನಾಡಿನಿಂದ ಬಂದು ದೆಹಲಿಗೆ ವಾಪಸ್ ಹೋಗುವ ಸಮಯದಲ್ಲಿ ಈ ಮಾತುಕತೆ ನಡೆದಿದೆ, ದೆಹಲಿಗೆ ವಾಪಸ್ ಆಗುವ ವೇಳೆ ಕೆಲವು ಸೆಕೆಂಡ್ ಗಳ ನಡೆದಿರುವ ಮಾತುಕತೆ….

Read More